ಎತ್ತಿನ ಮೇಲೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಹ ವೈರಲ್

Friday, June 25th, 2021
siddaramaiah

ಗದಗ:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿಗಳು ಕಾರ ಹುಣ್ಣಿಮೆಗೆ ಸಿಂಗಾರಗೊಂಡ ಎತ್ತಿನ ಮೇಲೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬರೆದು ಅಭಿಮಾನ ತೋರಿಸಿದ್ದಾರೆ. ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡುವ ಪ್ರತೀತಿ ಇದೆ. ಈ ಬಾರಿ ಕೂಡ ಸರಳವಾಗಿ ಗ್ರಾಮಸ್ಥರು ಕಾರ ಹುಣ್ಣಿಮೆ ಆಚರಿಸಿದ್ದಾರೆ. ಈ ಬಾರಿ ಎತ್ತಿಗೆ ಸಿಂಗರಿಸುವ ವೇಳೆ ಸಿದ್ದರಾಮಯ್ಯ ಅವರ ಅಭಿಮಾನಿಗಳು ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಕ್ಯಾಂಪೇನ್ ಮಾಡಿ ಗಮನ ಸೆಳೆದಿದ್ದಾರೆ. ಗ್ರಾಮದಲ್ಲಿ […]

ಬಸವ ಜಯಂತಿಯಂದು ಎತ್ತುಗಳಿಗೆ ಪೂಜೆ ಸಲ್ಲಿಸಿದ ಎಸ್ಸೆಸ್ಸೆಗೆ ನೋಟೀಸ್‌

Saturday, May 30th, 2020
Yettu

ಕಲಬುರ್ಗಿ : ಕಳೆದ ಏಪ್ರಿಲ್‌ 26 ರಂದು ಎಲ್ಲೆಡೆ ಸರಕಾರದ ರಜೆಯಿದ್ದ ಬಸವ ಜಯಂತಿಯಂದು ಎಲ್ಲರೂ ಸಂಭ್ರಮವಾಗಿ ಬಸವೇಶ್ವರರ ಭಾವಚಿತ್ರ ವನ್ನಿಟ್ಟು ಪೂಜೆ ಸಲ್ಲಿಸಿದ್ದರು. ಆದರೆ, ಅಂದು ಎತ್ತುಗಳಿಗೆ ಪೂಜೆ ಸಲ್ಲಿಸುವ ಮೂಲಕ ಶಾಮನೂರು ಶಿವಶಂಕ್ರಪ್ಪ ಬಸವೇಶ್ವರರಿಗೆ ಅವಮಾನಿಸಿದ್ದಾರೆ ಎಂದು ನೋಟೀಸ್‌ ನೀಡಲಾಗಿದೆ. ಅಖಿಲ ಭಾರತ ವೀರಶೈವ ಮಹಾಸಭಾದ ಕೇಂದ್ರ ಸಮಿತಿಯ ಅಧ್ಯಕ್ಷರಾಗಿರುವ ಶಾಮನೂರು ಅವರು, 12 ನೇ ಶತಮಾನದಲ್ಲಿ ಸಾಮಾಜಿಕ ಪರಿವರ್ತನೆ ಮತ್ತು ಕ್ರಾಂತಿಕಾರಿ ವಿಚಾರಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ ಬಸವೇಶ್ವರರ ಅನುಯಾಯಿಗಳು ಮತ್ತು ಅವರ ತತ್ವಗಳನ್ನು […]