ವಿವಿ ಕಾಲೇಜು: 806 ವಿದ್ಯಾರ್ಥಿಗಳಿಗೆ ಉಚಿತ ಕೊವಿಡ್‌ ಲಸಿಕೆ

Tuesday, July 6th, 2021
UCM

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌.ಎಸ್‌.ಎಸ್‌) ಘಟಕಗಳ ಸಹಯೋಗದೊಂದಿಗೆ ವಿವಿ ಕಾಲೇಜಿನಲ್ಲಿ ಸೋಮವಾರ ವಿದ್ಯಾರ್ಥಿಗಳಿಗೆ ಮತ್ತು ಪ್ರಾಧ್ಯಾಪಕರಿಗಾಗಿ ಹಮ್ಮಿಕೊಳ್ಳಲಾಗಿದ್ದ ಕೊವಿಡ್‌- 19 ಉಚಿತ ಲಸಿಕಾ ಶಿಬಿರದಲ್ಲಿ 806 ಕ್ಕೂ ಹೆಚ್ಚು ಮಂದಿ ಲಸಿಕೆ ಪಡೆದುಕೊಂಡರು. ನಗರದಲ್ಲಿ ಖಾಸಗಿ ಬಸ್‌ಗಳ ಓಡಾಟ ಆರಂಭವಾಗಿರುವುದೂ ವಿದ್ಯಾರ್ಥಿಗಳಿಗೆ ಅನುಕೂಲವಾಗಿ ಪರಿಣಮಿಸಿತು. ವಿಶ್ವವಿದ್ಯಾನಿಲಯ ಕಾಲೇಜು ಮತ್ತು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜುಗಳ ಪದವಿ ಮತ್ತು ವಿವಿಧ ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಕೊವಿಡ್‌-19 ವಿರುದ್ಧದ […]

ಮತದಾರರ ಜಾಗೃತಿಗೆ ಸಹ್ಯಾದ್ರಿ ಕಾಲೇಜ್ ಸಹಿ ಆಂದೋಲನ

Wednesday, April 10th, 2019
Sahyadri-Awareness

ಮಂಗಳೂರು  : ಮುಂಬರುವ ಲೋಕ ಸಭಾ ಚುನಾವಣೆಗಳಲ್ಲಿ ಸಕ್ರಿಯ ಪಾಲ್ಗೊಳ್ಳಲು ಮೊದಲ ಬಾರಿಗೆ ಮತದಾರರನ್ನು ಉತ್ತೇಜಿಸಲು, ಸಹ್ಯಾದ್ರಿ ಕಾಲೇಜ್ ಎನ್.ಎಸ್.ಎಸ್ ಘಟಕವು ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗೆ ಪ್ರತಿಜ್ಞೆ ಮಾಡುವ ಮತ್ತು ಕಾಲೇಜು ಕ್ಯಾಂಪಸ್ನಲ್ಲಿ ಸಹಿ ಅಭಿಯಾನವನ್ನು ಪ್ರಾರಂಭಿಸುವ ಮೂಲಕ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳನ್ನು ಮತ ಚಲಾಯಿಸಲು ಪ್ರೋತ್ಸಾಹಿಸಲು ಒಂದು ಅನನ್ಯ ಮಾರ್ಗವನ್ನು ಪ್ರಾರಂಭಿಸಿತು. ಸಹಿ ಮಾಡುವ ಮೂಲಕ ಮತ ಚಲಾಯಿಸಿ. ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಮತದಾನ ಮಾಡಲು ಉತ್ತೇಜಿಸಲು ಈ ಎರಡು ದಿನಗಳ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡಿದೆ […]

ಆಳ್ವಾಸ್ ರಾಷ್ಟ್ರೀಯ ಸೇವಾ ಯೋಜನೆ 2018-19ನೇ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Saturday, July 21st, 2018
alwasingurate

ಮೂಡಬಿದಿರೆ: ವಿದ್ಯಾರ್ಥಿ ಸಮುದಾಯ ಎನ್.ಎಸ್.ಎಸ್ ಹಾಗೂ ಎನ್ ಸಿ.ಸಿ ಸಂಘಟನೆಗಳಿಗೆ ಕೇವಲ ಮನೋರಂಜನೆ, ವಿಹಾರ, ವಿನೋದದ ಉದ್ದೇಶದಿಂದ ಸೇರದೆ, ಸೇವಾ ಮನೋಭಾವದಿಂದ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡಾಗ ಸಿಗುವ ಸಂತೋಷ ಅನನ್ಯವಾದುದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅದ್ಯಕ್ಷ ಡಾ ಎಂ ಮೋಹನ್ ಆಳ್ವ ತಿಳಿಸಿದರು. ಅವರು ಶನಿವಾರ, ಕುವೆಂಪು ಸಭಾಭವನದಲ್ಲಿ, ಆಳ್ವಾಸ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ 2018-19ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ದೇವಸ್ಥಾನಗಳ ಸರ್ವೇಕ್ಷಣ ಕೃತಿ ಬಿಡುಗಡೆ ಸಮಾರಂಭ ಕಾರ‍್ಯಕ್ರಮದಲ್ಲಿ […]

ಶಿಸ್ತು, ನಾಯಕತ್ವ ಬೆಳೆಯಲು ಎನ್.ಎಸ್.ಎಸ್ ಸಹಕಾರಿ : ಕೃಷ್ಣ ಭಟ್

Saturday, December 19th, 2015
nss

ಬದಿಯಡ್ಕ: ಶಿಸ್ತು,ನಾಯಕತ್ವ ಗುಣಗಳ ಅಭ್ಯಾಸ ಹಾಗೂ ವಿವಿಧ ಸೇವಾ ಚಟುವಟಿಕೆಗಳನ್ನು ವಿದ್ಯಾರ್ಥಿ ಜೀವನದಲ್ಲಿ ಬಿತ್ತುವುದರಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮಹತ್ವಪೂರ್ಣ ಕಾರ್ಯ ನಿರ್ವಹಿಸುತ್ತಿದ್ದು,ಭವಿಷ್ಯದ ಯಶಸ್ವೀ ಬದುಕಿಗೆ ಮಾರ್ಗದರ್ಶಕವಾಗುವುದು ಎಂದು ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಎನ್ ಕೃಷ್ಣ ಭಟ್ ಅಭಿಪ್ರಾಯ ವ್ಯಕ್ತಪಡಿಸಿದರು. ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯ ರಾಷ್ಟ್ರೀಯ ಸೇವಾ ಯೋಜನೆ(ಎನ್.ಎಸ್.ಎಸ್ )ಪ್ರಸಕ್ತ ಸಾಲಿನ ವಾರ್ಷಿಕ ಒಂದು ವಾರಗಳ ಶಿಬಿರವನ್ನು ಶನಿವಾರ ಪಳ್ಳತ್ತಡ್ಕ ಎ.ಯು.ಪಿ ಶಾಲೆಯಲ್ಲಿ ಉದ್ಗಾಟಿಸಿ ಅವರು ಮಾತನಾಡುತ್ತಿದ್ದರು. ಇಂದಿನ ಸವಾಲಿನ ವಿದ್ಯಾಭ್ಯಾಸ ಗುಣಮಟ್ಟಗಳ […]

ರೋಶನಿ ನಿಲಯದಲ್ಲಿ ಎನ್.ಎಸ್.ಎಸ್ ಘಟಕದ ವನಮಹೋತ್ಸವ ಮತ್ತು ವಾರ್ಷಿಕ ಕಾರ್ಯಕ್ರಮಗಳಿಗೆ ಚಾಲನೆ

Monday, July 8th, 2013
Roshani Nilaya NSS Programme

ಮಂಗಳೂರು : ಸ್ಕೂಲ್ ಆಫ್ ಸೋಶಿಯಲ್ ವರ್ಕ್ಸ್ ರೋಶನಿ ನಿಲಯ ಮಂಗಳೂರು ಇದರ ರಾಷ್ಟ್ರೀಯ ಸೇವಾ ಯೋಜನೆ, ಎನ್.ಎಸ್.ಎಸ್ ಘಟಕದ ವತಿಯಿಂದ 2013-14ನೇ ಸಾಲಿನ ವಾರ್ಷಿಕ ಯೋಜನೆಗಳ ಉದ್ಘಾಟನೆ ಮತ್ತು ವನಮಹೋತ್ಸವ ಆಚರಣೆ ಜುಲೈ 8, ಸೋಮವಾರ ಮರಿಯಾ ಪೈವಾ ಕುಸೇರಿಯೋ ಸಭಾಂಗಣ, ರೋಶನಿ ನಿಲಯ, ಮಂಗಳೂರು ಇಲ್ಲಿ ನಡೆಯಿತು. ಜಿಲ್ಲಾ ಉಸ್ತುವಾರಿ ಮತ್ತು ಪರಿಸರ ಸಚಿವ ಬಿ. ರಮಾನಾಥ ರೈ ವನಮಹೋತ್ಸವ ಮತ್ತು ವಾರ್ಷಿಕ ಚಟುವಟಿಕೆಗಳ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ನಾನು […]