ತುರ್ತು ಬೆಳೆ ಪರಿಹಾರಕ್ಕೆ 38.65 ಕೋಟಿ ರೂಗಳಿಗೆ ಅನುಮೋದನೆ: ಕಂದಾಯ ಸಚಿವ ಆರ್ ಅಶೋಕ

Sunday, September 5th, 2021
R Ashoka Agriculture

ಬೆಂಗಳೂರು  : ಕಂದಾಯ‌ ಸಚಿವ ಆರ್ ಅಶೋಕ್ ವಿಪತ್ತು ಪರಿಹಾರ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ನಂತರ ಮಾತನಾಡಿದ ಸಚಿವರು “ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಅದರಿಂದುಂಟಾದ ಪ್ರವಾಹದಿಂದ ರಾಜ್ಯದ 15 ಜಿಲ್ಲೆಗಳ 86 ತಾಲ್ಲುಕುಗಳನ್ನು ಪ್ರವಾಹ ಪೀಡಿತ ಎಂದು‌ ಘೋಷಿಸಲಾಗಿತ್ತು. ಹಲವಾರು ರೈತರ ಬೆಳೆಹಾನಿ, ಕೃಷಿ ಭೂಮಿ ಹಾನಿ, ಪ್ರಾಣಿಗಳ ಸಾವು, ಸಾರ್ವಜನಿಕ ರಸ್ತೆ, ಕಟ್ಟಡಗಳು, ನೀರಾವರಿ ವ್ಯವಸ್ಥೆ ಗಳಿಗೆ ಹಾನಿಯುಂಟಾಗಿತ್ತು. ಕಂದಾಯ ಇಲಾಖೆಯು ಒಟ್ಟು ಹಾನಿಯನ್ನು ಸುಮಾರು 5690 ಕೋಟಿ ರೂ […]

ಇನ್ನೂ ಪತ್ತೆಯಾಗದ ನೀರುಪಾಲಾದ ಯುವಕನ ಮೃತದೇಹ

Wednesday, July 11th, 2018
mangalore

ಮಂಗಳೂರು: ಮಂಗಳೂರಿನ ಮೂಡುಶೆಡ್ಡೆಯಲ್ಲಿ ಕಾಲುಜಾರಿ ಡ್ಯಾಮ್ ಗೆ ಬಿದ್ದಿದ್ದ ಯುವಕನ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದ್ದು, ಇನ್ನೂ ಕೂಡ ಮೃತದೇಹ ಪತ್ತೆಯಾಗಿಲ್ಲ. ವಾಮಂಜೂರಿನ ಅಂಬೇಡ್ಕರ್ ನಗರದ ಸುಶಾಂತ್ (20) ಎರಡು ದಿನಗಳ ಹಿಂದೆ ಮೂಡುಶೆಡ್ಡೆ ಡ್ಯಾಮ್ ನಲ್ಲಿ ಯುವಕ ಕಾಲುಜಾರಿ ಡ್ಯಾಮ್ ಗೆ ಬಿದ್ದಿದ್ದ. ಆದರೆ ಆತನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಭಾರಿ ಮಳೆಯ ಹಿನ್ನೆಲೆಯಲ್ಲಿ ಬಂದಿದ್ದ ಎನ್ ಡಿ ಆರ್ ಎಫ್ ತಂಡದಿಂದ ಶೋಧ ಕಾರ್ಯ ನಡೆಯುತ್ತಿದೆ. ಎರಡು ತಂಡಗಳಾಗಿ ಶೋಧ ಕಾರ್ಯ ಆರಂಭಿಸಿದ್ದು, ಒಂದು ತಂಡ […]