ರಾಘವೇಂದ್ರ ರಾವ್‌ ಅವರಿಗೆ ಸಮ್ಮಾನ

Thursday, December 14th, 2017
raghavendra

ಮಂಗಳೂರು : ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರಿಂದ ಕಾಂಗ್ರೆಸ್‌ ಮುಕ್ತ ಭಾರತವನ್ನು ಮಾಡಲು ಸಾಧ್ಯ ವಿಲ್ಲ. ನಾವು ನಿಮ್ಮೊಂದಿಗಿದ್ದೇವೆ ಎಂಬುದನ್ನು ಮತದಾರರು ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ತೋರಿಸಿದ್ದಾರೆ. ಬಲಿಷ್ಠ ಕಾರ್ಯಕರ್ತರ ಪಕ್ಷ ನಮ್ಮದಾಗಿದೆ ಎಂದು ಶಾಸಕ ಮೊಯಿದಿನ್‌ ಬಾವಾ ಹೇಳಿದರು. ಜಿಲ್ಲಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಎಪಿಎಂಪಿಸಿಯ ಮಾಜಿ ಸದಸ್ಯ ವೈ.ರಾಘವೇಂದ್ರ ರಾವ್‌ ಅವರನ್ನು ಸಮ್ಮಾನಿಸಿ ಅವರು ಮಾತನಾಡಿದರು.ಮುಂದಿನ ದಿನಗಳಲ್ಲಿ ಮೋದಿ ಹಾಗೂ ಕರ್ನಾಟಕದಲ್ಲಿ ಯಡಿಯೂರಪ್ಪ ಮುಕ್ತ ಭಾರತ ಹಾಗೂ ಆಡಳಿತವನ್ನು ಹೊಂದುವುದು ಕಾಂಗ್ರೆಸ್‌ […]