ಮಡಿಕೇರಿಯ ಎಫ್.ಎಮ್.ಕೆ.ಎಮ್.ಸಿ ಕಾಲೇಜು ಚಾಂಪಿಯನ್

Monday, February 19th, 2018
alwas-college

ಮೂಡಬಿದಿರೆ: ಇಂದಿನ ಪೀಳಿಗೆ ದೃಶ್ಯ ಮಾಧ್ಯಮದೆಡೆಗಿನವ್ಯಾಮೋಹದಿಂದಇಲ್ಲವೇ ಹಣ ಗಳಿಸುವುದಕ್ಕಾಗಿಪತ್ರಿಕೋದ್ಯಮಕ್ಕೆ ಬರುತ್ತಿದ್ದಾರೆ, ಸೇವಾ ಮನೋಭಾವ ಉಳ್ಳವರ ಸಂಖ್ಯೆಕ್ಷೀಣಿಸುತ್ತಿದೆ ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಸಂಚಾಲಕ ಶಶಿಧರ್ ಶೆಟ್ಟಿ ತಿಳಿಸಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಹಾಗೂ ಪದವಿ ಪತ್ರಿಕೋದ್ಯಮ ವಿಭಾಗ ಆಯೋಜಿಸಿದ್ದ ಮೀಡಿಯಾ ಬಝ್ó 2018ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸ್ವಾತಂತ್ರ್ಯ ನಂತರ ಪತ್ರಿಕಾರಂಗ ಪತ್ರಿಕಾಉದ್ಯಮವಾಗಿರೂಪಾಂತರಗೊಂಡಿದೆ. ಉದ್ಯಮದೆಡೆಗೆ ಸಾಗುತ್ತಾ ನಮ್ಮ ಮಾಧ್ಯಮಗಳು ಸುದ್ದಿ ಮೌಲ್ಯತೆ ಕಳೆದುಕೊಳ್ಳುತ್ತಿವೆ. ನಾವೇ ಮೊದಲು ಸುದ್ದಿ ನೀಡಬೇಕೆಂಬ ಆತುರತೆ, ಯಾವುದೇ ವಿಷಯವನ್ನು ಪರಿಪೂರ್ಣವಾಗಿ ತಿಳಿದುಕೊಳ್ಳುವ […]