ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣ, ಎಲ್ಲಾ 32 ಮಂದಿ ಆರೋಪಿಗಳಿಗಳು ನಿರ್ದೋಷಿ

Wednesday, September 30th, 2020
Ayodya

ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕೇಸಿನಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ ಸೇರಿದಂತೆ ಎಲ್ಲಾ 32 ಮಂದಿ ಆರೋಪಿಗಳಿಗೆ ಲಖನೌ ವಿಶೇಷ ಸಿಬಿಐ ನ್ಯಾಯಾಲಯ ನಿರ್ದೋಷಿ ಎಂದು ಘೋಷಿಸಿದೆ. ಈ ಮೂಲಕ 28 ವರ್ಷಗಳ ದೀರ್ಘ ಕಾಲದ ಕಾನೂನು ಹೋರಾಟಕ್ಕೆ ಇಂದು ತಾತ್ವಿಕ ಅಂತ್ಯ ಸಿಕ್ಕಿದೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಒಂದು ಆಕಸ್ಮಿಕ ಘಟನೆ, ಮಸೀದಿ ಧ್ವಂಸ ಒಂದು ಪೂರ್ವ ನಿಯೋಜಿತ ಕೃತ್ಯವಲ್ಲ, ಉದ್ದೇಶಪೂರ್ವಕವಾಗಿ […]

ಬಾಬರಿ ಮಸೀದಿ ಧ್ವಂಸ ಪೂರ್ವನಿಯೋಜಿತ: ಕೋಬ್ರಾ ಪೋಸ್ಟ್ ಸ್ಟಿಂಗ್

Friday, April 4th, 2014
ಬಾಬರಿ ಮಸೀದಿ ಧ್ವಂಸ ಪೂರ್ವನಿಯೋಜಿತ: ಕೋಬ್ರಾ ಪೋಸ್ಟ್ ಸ್ಟಿಂಗ್

ಹೊಸದಿಲ್ಲಿ : ಬಾಬರಿ ಮಸೀದಿ ಧ್ವಂಸವು ಪೂರ್ವನಿಯೋಜಿತ ಎಂದು ಕೋಬ್ರಾಪೋಸ್ಟ್ ಬಿಡುಗಡೆ ಮಾಡಿರುವ ಸ್ಟಿಂಗ್ ನ ಸಿ.ಡಿ.ಯಿಂದ ಬಹಿರಂಗವಾಗಿದೆ. ಆದರೆ ಲೋಕಸಭಾ ಚುನಾವಣೆಗೆ ಮೊದಲು ಈ ಸಿ.ಡಿ. ಬಿಡುಗಡೆ ಬಗ್ಗೆ ಹಲವಾರು ಸಂಶಯ ಹುಟ್ಟುಹಾಕಿದೆ. ಬಾಬರಿ ಮಸೀದಿ ಧ್ವಂಸದ ಬಗ್ಗೆ ಕೋಬ್ರಾ ಪೋಸ್ಟ್ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಇದು ಪೂರ್ವನಿಯೋಜಿತವಾಗಿ ನಡೆಸಿರುವ ಕೃತ್ಯ. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಆಗಿನ ಪ್ರಧಾನಿ ನರಸಿಂಹ ರಾವ್, ಎಲ್. ಕೆ. ಅಡ್ವಾಣಿ ಮೊದಲಾದವರಿಗೆ ಇದರ ಬಗ್ಗೆ ಮಾಹಿತಿ […]

ಅಡ್ವಾಣಿ ಬ್ಲಾಗ್ ನಲ್ಲಿ ಅಣ್ಣಾ ಹಜಾರೆಗೆ ಖಂಡನೆ

Tuesday, April 12th, 2011
ಎಲ್ .ಕೆ. ಅಡ್ವಾಣಿ

ನವದೆಹಲಿ : ಜನಲೋಕಪಾಲ್ ಮಸೂದೆ ಜಾರಿ ಹೋರಾಟದಲ್ಲಿ ಅಣ್ಣಾ ಹಜಾರೆ ಎಲ್ಲಾ ರಾಜಕಾರಣಿಗಳನ್ನು ಒಂದೇ ತಕ್ಕಡಿಯಲ್ಲಿಟ್ಟು ನೋಡುವ ಅಣ್ಣಾ ಅವರ ಧೋರಣೆ ಬಗ್ಗೆ ಬಿಜೆಪಿ ನಾಯಕ ಎಲ್.ಕೆ.ಆಡ್ವಾಣಿ ತಮ್ಮ ಬ್ಲಾಗ್‌ನಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಗೂ 2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಜೆಪಿಸಿ ತನಿಖೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಸತತ ಎರಡು ತಿಂಗಳ ಕಾಲ ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲವಾಗಿತ್ತು. ಆದರೆ ಅಣ್ಣಾ ಹಜಾರೆ ಅವರು ಕೇವಲ ನಾಲ್ಕು ದಿನಗಳ ಕಾಲ ಉಪವಾಸ ಸತ್ಯಾಗ್ರಹ ಮಾಡಿ […]