ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲು ಬಿಡುವುದಿಲ್ಲ : ಪಿಣರಾಯಿ ವಿಜಯನ್

Wednesday, March 31st, 2021
pinarai

ಕಾಸರಗೋಡು : ಮಂಜೇಶ್ವರ ಕ್ಷೇತ್ರದ ಅಭ್ಯರ್ಥಿ ವಿ.ವಿ. ರಮೇಶನ್, ಕಾಸರಗೋಡು ಕ್ಷೇತ್ರದ ಎಂ.ಎ. ಲತೀಫ್ ಪರ ಚುನಾವಣಾ ಪ್ರಚಾರದಲ್ಲಿರುವ ಕೇರಳ ಮುಖ್ಯಮಂತ್ರಿ  ಪಿಣರಾಯಿ ವಿಜಯನ್ ಕೇರಳದಲ್ಲಿ ಈ ಬಾರಿ  ಒಂದು ಸ್ಥಾನಕ್ಕೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಬಿಜೆಪಿ  2019 ರಲ್ಲಿ ಕೇವಲ ಒಂದೇ ಒಂದು ಸ್ಥಾನದಲ್ಲಿ ಖಾತೆ ತೆರೆದಿದ್ದು ನೇಮಂನಲ್ಲಿ ಗೆದ್ದಿತ್ತು. ಈ ಬಾರಿ ಈ ಖಾತೆಯನ್ನು ಮುಚ್ಚುತ್ತೇವೆ,   ಕಾಂಗ್ರೆಸ್ ನ ಒಳಒಪ್ಪಂದದಿಂದ ಬಿಜೆಪಿ ಗೆದ್ದಿತ್ತು. ಈ ಬಾರಿ ಅದನ್ನು ಬಂದ್ ಮಾಡುತ್ತೇವೆ ಎಂದು ಹೇಳಿದರು. ಮೊಗ್ರಾಲ್ ಶಾಲಾ ಮೈದಾನ ದಲ್ಲಿ ಮಂಜೇಶ್ವರ […]