ತೊಕ್ಕೊಟ್ಟು : ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರ ಬಂಧನ
Wednesday, November 6th, 2019ಮಂಗಳೂರು : ಮಂಗಳೂರು ನಗರದ ತೊಕ್ಕೊಟ್ಟು ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಮಿಷನರ್ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಸರಗೋಡು ಕೊಡ್ಲಮೊಗರು ನಿವಾಸಿ ಅಬೂಬಕರ್ ಸಮದ್ (24), ಕಾಸರಗೋಡು ಕಡಂಬಾರು ನಿವಾಸಿಗಳಾದ ಮುಹಮ್ಮದ್ ಅಶ್ರಫ್ (30), ಮುಹಮ್ಮದ್ ಅಫ್ರಿದ್ (22) ಹಾಗೂ ಮುಹಮ್ಮದ್ ಅರ್ಷದ್ (18) ಬಂಧಿತ ಆರೋಪಿಗಳು. ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಕೋದಂಡರಾಮ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅವರು ವಿವರಿಸಿದರು. ಬಂಧಿತ ಆರೋಪಿಗಳಿಂದ ಎರಡು […]