ನನ್ನ ಒಂದು ಹೇಳಿಕೆಯಿಂದ ಖಳನಾಯಕನಾಗಿ ಬಿಟ್ಟೆ : ಸಿ ಪಿ ಯೋಗೇಶ್ವರ್

Tuesday, June 1st, 2021
cp Yogeshwa

ಮೈಸೂರು :  ಎಸ್ಕಾರ್ಟ್ ಇಲ್ಲದೆ‌‌  ಸಚಿವ ಸಿ ಪಿ ಯೋಗೇಶ್ವರ್ ಮಂಗಳವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಸುತ್ತೂರು ಮಠಕ್ಕೆ ದಿಢೀರ್ ಬೇಟಿ ನೀಡಿದ್ದಾರೆ. ಸುತ್ತೂರು ಮಠದ ಶ್ರೀ ಗಳೊಂದಿಗೆ ಕೆಲ ಕಾಲ ಮಾತನಾಡಿ ನಂತರ ಮಾಧ್ಯದಮರಿಗೆ ಪ್ರತಿಕ್ರಿಯಿಸಿದ ಯೋಗೇಶ್ವರ್,  ಸ್ವಾಮೀಜಿಗಳ ಮುಂದೆ ನನ್ನ  ನೋವಾನ್ನು ಹೇಳಿಕೊಂಡರೆ‌‌ ಹಗುರವಾಗುತ್ತದೆ ಎಂದು ಇಲ್ಲಿಗೆ ಬಂದಿದ್ದೇನೆ ಎಂದಿದ್ದಾರೆ. ಕಳೆದ‌ ಮೂರು ದಿನಗಳಿಂದ ಮಾಧ್ಯಮಗಳು ಹಾಗೂ ಪಕ್ಷದ ನನ್ನ ಸ್ನೇಹಿತರು ನನ್ನನ್ನು ಖಳನಾಯಕನ್ನಾಗಿ ಬಿಂಬಿಸುತ್ತಿದ್ದಾರೆ. ಇದು ಮನಸ್ಸಿಗೆ ಬಹಳ ನೋವಾಗಿದೆ ಎಂದಿದ್ದಾರೆ. ನನ್ನನ್ನು ಖಳನಾಯನನ್ನಾಗಿ ಮಾಡಲು ಯತ್ನ […]