ಮಂಗಳೂರು ಹಿಂಸಾಚಾರದಲ್ಲಿ ಪೊಲೀಸರು ಸುಮ್ಮನಿರುತ್ತಿದ್ದರೆ ಹಲವರ ಸಾವು ಸಂಭವಿಸುತ್ತಿತ್ತು

Sunday, December 22nd, 2019
lati charge

ಮಂಗಳೂರು : ಗುರುವಾರ ಮಧ್ಯಾಹ್ನ ಸುಮಾರು 2.30ರ ವೇಳೆಗೆ ಸ್ಟೇಟ್ ಬ್ಯಾಂಕ್ ಬಳಿ ಒಂದು ಕೆಎಸ್ ಆರ್ ಪಿ ಬಸ್ ಮಾತ್ರ ಇತ್ತು ಅದರಲ್ಲಿ ಸೀಮಿತ ಸಿಬ್ಬಂದಿಗಳು ಇದ್ದರು ಜತೆಗೆ ಮಂಗಳೂರು ದಕ್ಷಿಣ ಠಾಣೆಯ ಕರ್ತವ್ಯ ನಿರತ ಅಧಿಕಾರಿಗಳು ಇದ್ದರು, ಅಲ್ಲಿ ಕೆಲವು ಮುಸ್ಲಿಂ ಬಾಂಧವರು ಗುಂಪು ಸೇರಿದ್ದರು. ಪೊಲೀಸರು ಅವರಿಗೆ ನಿಷೇದಾಜ್ಞೆಯನ್ನು ಮನವರಿಕೆ ಮಾಡಿದ್ದರು. ಸ್ವಲ್ಪ ಹೊತ್ತಿನ ನಂತರ ಸುಮಾರು 100 ರಷ್ಟು ಯುವಕರ ಗುಂಪು ಸೇರಿ ಘೋಷಣೆ ಕೂಗ ತೊಡಗಿದರು ಅವರು ನಿಷೇದಾಜ್ಞೆಯ ನಡುವೆಯೂ ಪೊಲೀಸರನ್ನು […]