ಮಾ.2ರಂದು ಬೆಂಗಳೂರಿನಲ್ಲಿ‌ ಸಹಕಾರಿ ಕ್ಷೇತ್ರ ಹಾಗೂ ಬ್ಯಾಂಕ್​ಗಳ ಸಭೆ : ಸಚಿವ ಎಸ್.ಟಿ.ಸೋಮಶೇಖರ್

Thursday, February 27th, 2020
S-T-Somashekhar

ಮಂಗಳೂರು : ಸಹಕಾರಿ ಕ್ಷೇತ್ರಗಳು ಹಾಗೂ ಬ್ಯಾಂಕ್ಗಳು ಆದಾಯ ತೆರಿಗೆ ಇಲ್ಲದ ಸಂದರ್ಭ ಯಾವ ರೀತಿ ಇತ್ತು, ಆದಾಯ ತೆರಿಗೆ ಅಳವಡಿಸಿದ ಬಳಿಕ ಯಾವ ರೀತಿಯ ಪರಿಣಾಮವಾಗುತ್ತಿದೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಬಗ್ಗೆ ಮಾರ್ಚ್ 2ರಂದು ಬೆಂಗಳೂರಿನಲ್ಲಿ‌ ಸಹಕಾರಿ ಕ್ಷೇತ್ರ ಹಾಗೂ ಬ್ಯಾಂಕ್ಗಳ ಸಭೆ ಕರೆಯಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ನಗರದ ಕೊಡಿಯಾಲ್ ಬೈಲ್ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಮಾಹಿತಿಗಳನ್ನು ಮುಖ್ಯಮಂತ್ರಿಯವರ ಮುಖಾಂತರ ಹಣಕಾಸು […]