ಹಿರೇಮಠ ವಿರುದ್ಧ ಮಾನನಷ್ಟ ಮೊಕದ್ದಮೆ

Tuesday, February 25th, 2014
S.R.Hiremath

ಬೆಂಗಳೂರು: ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರ ವಿರುದ್ಧ ಕಾಂಗ್ರೆಸ್ ನಾಯಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಮಂಗಳವಾರ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಹಿರೇಮಠ ಅವರು ಪ್ರಚಾರಕ್ಕಾಗಿ ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿರುವ ರಮೇಶ್ ಕುಮಾರ್, ಈ ಸಂಬಂಧ ನಗರದ 8ನೇ ಎಸಿಎಂಎಂ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದಾರೆ. ಕೋರ್ಟ್ ರಮೇಶ್ ಕುಮಾರ್ ಅವರ ಅರ್ಜಿಯನ್ನು ಸ್ವೀಕರಿಸಿದ್ದು, ನಾಳೆ ಅರ್ಜಿಯ ವಿಚಾರಣೆ ನಡೆಸಲಿದೆ. ಈ ಮೂಲಕ ಹಿರೇಮಠ ಹಾಗೂ ರಮೇಶ್ […]