ಕೊಡಗಿಗೆ ತಮಿಳುನಾಡು ಪರಿಹಾರ ಕೊಡಬೇಕು: ಎಸ್.ಎಲ್.ಭೈರಪ್ಪ

Wednesday, November 14th, 2018
kodagu

ಮೈಸೂರು: ಪ್ರವಾಹದಿಂದ ತತ್ತರಿಸಿರುವ ಕೊಡಗಿಗೆ ತಮಿಳುನಾಡು ಸರ್ಕಾರ ಕೂಡ ಪರಿಹಾರ ಕೊಡಬೇಕು ಎಂದು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಪ್ರತಿಪಾದಿಸಿದ್ದಾರೆ. ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಿಎಂಶ್ರೀ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಡಗಿನಿಂದ ಕಾವೇರಿ ನೀರು ಹೋಗಲಿಲ್ಲವೆಂದರೆ, ತಮಿಳುನಾಡು ಸರ್ಕಾರ ಕಾವೇರಿ ನೀರು ಬಂದಿಲ್ಲವೆಂದು ಸುಪ್ರೀಂಕೋರ್ಟ್ ಮೊರೆಹೋಗುತ್ತದೆ. ಸದ್ಯ ಕೊಡುಗಿನಲ್ಲಿ ಭೀಕರ ಪ್ರವಾಹವಾಗಿದ್ದು, ಇಲ್ಲಿಂದ ನೀರು ಪಡೆಯಲು ಹಠಕ್ಕೆ ಬೀಳುವ ತಮಿಳುನಾಡಿಗೆ ಕೊಡುಗಿನ ಮೇಲೆ ಮಾನವೀಯತೆ ಬಂದಿದಿಯಾ? ಎಂದು […]

2019ರಲ್ಲಿ ಮಾತ್ರವಲ್ಲ, 2029ರವರೆಗೂ ಮೋದಿ ಗೆಲ್ಲಬೇಕು: ಎಸ್.ಎಲ್. ಭೈರಪ್ಪ

Friday, June 22nd, 2018
s-l-bairappa

ಮೈಸೂರು: 2019ರಲ್ಲಿ ಮಾತ್ರವಲ್ಲ, 2024 ಮತ್ತು 2029ರಲ್ಲೂ ನರೇಂದ್ರ ಮೋದಿ ಗೆಲ್ಲಲೇಬೇಕು. ಇಲ್ಲವಾದರೆ ಈ ದೇಶ ಉದ್ಧಾರವಾಗುವುದಿಲ್ಲ ಎಂದು ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅಭಿಪ್ರಾಯಪಟ್ಟರು. ಇಂದು ಸಂಸದ ಪ್ರತಾಪ್ ಸಿಂಹ ಅವರು ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರನ್ನ ಭೇಟಿ ಮಾಡಿ, ಕೇಂದ್ರ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯ ಪುಸ್ತಕ ನೀಡಿದರು. ಜೊತೆಗೆ ಮೈಸೂರಿಗೆ ಕೇಂದ್ರ ಸರ್ಕಾರ ನೀಡಿರುವ ಪ್ರತಿಯೊಂದು ಯೋಜನೆ ಬಗ್ಗೆ ಸಾಹಿತಿಗಳಿಗೆ ಸಂಸದರು ಮಾಹಿತಿ ನೀಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಾಹಿತಿ ಎಸ್.ಎಲ್ […]