ಹಣದ ವಿಚಾರ : ಅಣ್ಣ ತಮ್ಮಂದಿರ ಜಗಳದಲ್ಲಿ ಓರ್ವನ ಕೊಲೆ

Thursday, December 26th, 2019
bolangady

ಬಂಟ್ವಾಳ : ಹಣದ ವಿಚಾರದಲ್ಲಿ ಅಣ್ಣ ತಮ್ಮಂದಿರ ಮಧ್ಯೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮೆಲ್ಕಾರ್ ಸಮೀಪದ ಬೋಳಂಗಡಿ ಎಂಬಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಮೆಲ್ಕಾರ್ ಸಮೀಪದ ಪಾಣೆಮಂಗಳೂರು ಗ್ರಾಮದ ಬೋಳಂಗಡಿ ನಿವಾಸಿ ಮುಯ್ಯ ಯಾನೆ ಲಿಯೋ ಲೋಬೊ( 50) ಎಂಬವರು ಕೊಲೆಯಾದವರು. ಲಿಯೋ ಅವರ ಅಣ್ಣ ಕಿಲ್ಲೆ ಯಾನೆ ಸಿರಿಲ್ ಲೋಬೊ ಕೊಲೆ ಆರೋಪಿ. ಮನೆಯಲ್ಲಿ ನಿತ್ಯವೂ ಕುಡಿದು ಹಣದ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಸುಮಾರು […]