ಕ್ರೀಡಾ ಸ್ಪೂರ್ತಿಯನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಿ : ಎಸ್. ಗಣೇಶ್ ರಾವ್

Thursday, February 27th, 2020
karavali

ಮಂಗಳೂರು : ಕ್ರೀಡಾ ಸ್ಪೂರ್ತಿಯನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು. ಐಕ್ಯತೆ, ಬದ್ಧತೆ ಮತ್ತು ಶಿಸ್ತುಗಳೆಂಬ ಜೀವನ ಮೌಲ್ಯಗಳು ಅಭಿವ್ಯಕ್ತಿಯ ಕೇಂದ್ರವಾಗಿರುವ ಕ್ರೀಡೋತ್ಸವವು ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗ ಎಂದು ಕರಾವಳಿ ಕಾಲೇಜುಗಳ ಸಮೂಹದ ಆಡಳಿತ ಮಂಡಳಿ, ಜಿ.ಆರ್ ಎಜ್ಯುಕೇಶನ್ ಟ್ರಸ್ಟ್(ರಿ)ನ. ಸ್ಥಾಪಕಾಧ್ಯಕ್ಷಾರಾದ ಶ್ರೀ ಎಸ್. ಗಣೇಶ್ ರಾವ್ ಇವರು ಕರಾವಳಿ ಕಾಲೇಜುಗಳ ಸಮೂಹದ ಅಂತರ್ ಕಾಲೇಜು ಕ್ರೀಡಾಕೂಟದ ಅಧ್ಯಕ್ಷ ಸ್ಥಾನವನ್ನು ವಹಿಸಿ ಹೇಳಿದರು. ಅವರು ಮುಂದುವರೆದು, ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸುವುದರೊಂದಿಗೆ ಸಾಧನೆಯ ಮಾರ್ಗವನ್ನು ಕ್ರಮಿಸಲು […]

ಹಳ್ಳಿಗಳಲ್ಲಿ ವೈದ್ಯಕೀಯ ಸೇವೆಗೆ ಒತ್ತು ನೀಡಿ: ಎಸ್ ಗಣೇಶ್ ರಾವ್

Monday, November 19th, 2018
karavali

ಮಂಗಳೂರು: ಆರೋಗ್ಯ, ಸದೃಢ ಭಾರತ ನಿರ್ಮಾಣವಾಗಬೇಕಾದರೆ ವೈದ್ಯರು, ಫಾರ್ಮಾಸಿಸ್ಟ್‌ಗಳು ಹಳ್ಳಿಗಳಲ್ಲಿ ಸೇವೆ ಸಲ್ಲಿಸಲು ವಿಶೇಷ ಒತ್ತು ನೀಡಬೇಕು. ಪ್ರತಿಯೊಬ್ಬರಲ್ಲೂ ಆರೋಗ್ಯಕ್ಕಾಗಿ ಜಾಗೃತಿ, ಮಾಹಿತಿ ನೀಡುವ ಮೂಲಕ ಸದೃಢ ಭಾರತ ನಿರ್ಮಾಣ ಮಾಡಲು ಸಾಧ್ಯವಿದೆ ಎಂದು ಕರಾವಳಿ ಕಾಲೇಜುಗಳ ಸಮೂಹದ ಆಡಳಿತ ಮಂಡಳಿ ಜಿ.ಆರ್.ಎಜ್ಯುಕೇಶನ್ ಟ್ರಸ್ಟ್(ರಿ)ನ ಸ್ಥಾಪಕಾಧ್ಯಕ್ಷರಾದ ಶ್ರೀ ಎಸ್ ಗಣೇಶ್ ರಾವ್‌ರವರು ಕರಾವಳಿ ಫಾರ್ಮಸಿ ಕಾಲೇಜಿನ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ 2018 ಅಂಗವಾಗಿ ಭಾನುವಾರ ನಡೆದ ಆರೋಗ್ಯ ಜಾಗೃತಿ ರ‍್ಯಾಲಿಯನ್ನು ಉದ್ಫಾಟಿಸಿ ಮಾತನಾಡಿದರು. ಅವರು ಮುಂದುವರೆದು ’ಆರೋಗ್ಯ ಭಾರತಕ್ಕಾಗಿ […]

ದೀಪಾವಳಿ ಆಚರಣೆ ನಮ್ಮಲ್ಲಿ ಧನಾತ್ಮಕ ಬದಲಾವಣೆಯನ್ನು ತರಲಿ – ಎಸ್. ಗಣೇಶ್ ರಾವ್

Wednesday, November 7th, 2018
Karavali-college

ಮಂಗಳೂರು : ದೀಪದ ಬೆಳಕಿನೊಂದಿಗೆ ಜ್ಞಾನ, ಅಭಿವೃದ್ಧಿ, ಏಕತೆ, ತ್ಯಾಗ, ಶಿಕ್ಷಣ, ಧೈರ್ಯ ಹೀಗೆ ಹಲವಾರು ಗುಣಾತ್ಮಕ ಅಂಶಗಳ ಪ್ರತೀಕವೇ ದೀಪಾವಳಿ. ಕತ್ತಲನ್ನು ಓಡಿಸುವ ದೀಪ ಮನೆಮನಗಳಲ್ಲಿ ಸಂತಸವನ್ನು ಮೂಡಿಸುತ್ತದೆ. ದೀಪಾವಳಿ ಆಚರಣೆ ನಮ್ಮಲ್ಲಿ ಧನಾತ್ಮಕ ಬದಲಾವಣೆಯನ್ನು ತರಲಿ ಎಂದು ಕರಾವಳಿ ಕಾಲೇಜುಗಳ ಸಮೂಹದ ಆಡಳಿತ ಮಂಡಳಿ ಜಿ. ಆರ್ ಎಜ್ಯುಕೇಶನ್ ಟ್ರಸ್ಟ್ (ರಿ)ನ ಸ್ಥಾಪಕಾಧ್ಯಕ್ಷರಾದ ಎಸ್. ಗಣೇಶ್ ರಾವ್ ರವರು ನಗರದ ಕೋಟ್ಟಾರ ಚೌಕಿ ಸಮೀಪದ ಪ್ರತಿಷ್ಠಿತ ಕರಾವಳಿ ಕಾಲೇಜು ಆವರಣದಲ್ಲಿ ಆಚರಿಸಲಾದ ದೀಪಾವಳಿ ಆಚರಣೆಯನ್ನು […]

ಸೋಲನ್ನು ಸವಾಲಾಗಿ ಸ್ವೀಕರಿಸಿದರೆ ಜೀವನದಲ್ಲಿ ಗೆಲುವು ಸಾಧ್ಯ – ಎಸ್. ಗಣೇಶ್ ರಾವ್

Saturday, September 15th, 2018
Karavali college

ಮಂಗಳೂರು : ಸೋಲುಗಳು ಗೆಲುವಿನ ಮೆಟ್ಟಿಲೇರಲು ಅಡಿಪಾಯ ಇದ್ದಂತೆ. ಸೋಲನ್ನು ಸವಾಲಾಗಿ ಸ್ವೀಕರಿಸಿದರೆ ಜೀವನದಲ್ಲಿ ಗೆಲುವು ಸಾಧ್ಯ ಎಂದು ಕರಾವಳಿ ಕಾಲೇಜುಗಳ ಸಮೂಹದ ಆಡಳಿತ ಮಂಡಳಿ ಜಿ.ಆರ್. ಎಜ್ಯುಕೇಶನ್ ಟ್ರಸ್ಟ್(ರಿ)ನ ಸ್ಥಾಪಕಾಧ್ಯಕ್ಷರಾದ ಶ್ರೀ ಎಸ್. ಗಣೇಶ್ ರಾವ್‌ರವರು ನಗರದ ಪ್ರತಿಷ್ಠಿತ ಕರಾವಳಿ ಕಾಲೇಜಿನ ಇಂಟೀರಿಯರ್ ಡಿಸೈನ್ ಮತ್ತು ಫ್ಯಾಶನ್ ಡಿಸೈನ್ ವಿಭಾಗಗಳ ಸಹಯೋಗದೊಂದಿಗೆ ಆಯೋಜಿಸಲಾದ ರಾಷ್ಟ್ರ ಮಟ್ಟದ ಯುವ ಡಿಸೈನ್ ಫಿಯೆಸ್ಟಾ ೨೦೧೮ ಸ್ಪರ್ಧೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅವರು ಮುಂದುವರೆದು, ವಿದ್ಯಾರ್ಥಿ ಯುವಜನರಲ್ಲಿ ಸಾಧಿಸುವ ಶಕ್ತಿ […]

ಪ್ರೀತಿಯಿಂದ ಜಗತ್ತನ್ನೇ ಗೆಲ್ಲಬಹುದು: ಸಚಿವ ರೈ

Monday, January 1st, 2018
Ramanath-rai

ಮಂಗಳೂರು: ಸನಾತನ ಹಿಂದೂ ಧರ್ಮವು ವಸುಧೈವ ಕುಟುಂಬಕಂ ಎಂಬ ಆಶಯ ಹೊಂದಿದೆ. ಅಂದರೆ ಪ್ರೀತಿಯಿಂದ ಜಗತ್ತನ್ನೇ ಗೆಲ್ಲಬಹುದು ಎಂಬುದು ನಮ್ಮ ಪೂರ್ವಜರು ಹೇಳಿ ಕೊಟ್ಟ ಪಾಠ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು. ಉಡುಪಿಯ ಭಾವೀ ಪರ್ಯಾಯ ಪೀಠಾಧಿಪತಿ ಪಲಿಮಾರು ಮಠಾಧೀಶ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರಿಗೆ ಶನಿವಾರ ನಗರದ ಪುರಭವನದಲ್ಲಿ ಮಂಗಳೂರು ಮಹಾಜನತೆಯ ಪರವಾಗಿ ನಡೆದ ‘ಪೌರ ಸನ್ಮಾನ ಮತ್ತು ಅಭಿನಂದನಾ ಸಭೆ’ಯಲ್ಲಿ ಅವರು ವಿದ್ಯಾಧೀಶ ಸ್ವಾಮೀಜಿ ಅವರಿಗೆ ಫಲ ಪುಷ್ಪ […]

‘ಸಹಕಾರ ಮನೋಭಾವದಿಂದ ನೆಮ್ಮದಿ’

Wednesday, November 22nd, 2017
Karavalli-College

ಮಂಗಳೂರು:ವಿದ್ಯಾರ್ಥಿಗಳು ತಮ್ಮ ಪದವಿಯೊಂದಿಗೆ ಮಾನವೀಯತೆ ಹಾಗೂ ಸಾಮಾಜಿಕ ಕಳಕಳಿಯನ್ನು ಹೊಂದಬೇಕು.ಸಮಾಜದಲ್ಲಿ ಎಲ್ಲರೊಂದಿಗೂ ಪರಸ್ಪರ ಬೆರೆಯುವ ಸಹಕಾರ ಮನೋಭಾವ ಮನಸ್ಸಿಗೆ ನೆಮ್ಮದಿಯನ್ನು ನೀಡುತ್ತದೆಯೇ ಹೊರತು ಪದವಿ ಮತ್ತು ಅಧಿಕಾರಗಳಲ್ಲ ಎಂದು ಕರಾವಳಿ ಕಾಲೇಜುಗಳ ಸಮೂಹದ ಆಡಳಿತ ಮಂಡಳಿ, ಜಿ.ಆರ್‌.ಎಜುಕೇಶನ್‌ ಟ್ರಸ್ಟ್‌ ಸ್ಥಾಪಕಾಧ್ಯಕ್ಷ ಎಸ್‌. ಗಣೇಶ್‌ ರಾವ್‌ ಹೇಳಿದರು. ಕರಾವಳಿ ಫಾರ್ಮಸಿ ಕಾಲೇಜಿನಲ್ಲಿ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ ಅಂಗವಾಗಿ ಫಾದರ್‌ ಮುಲ್ಲರ್‌ ಆಸ್ಪತ್ರೆ ರಕ್ತನಿಧಿ ಇದರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಕ್ತದಾನವು ದೇವರು […]

ಕರಾವಳಿ ಕಾಲೇಜಿಗೆ ಬಿ.ಸಿ.ಎ ಪದವಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ

Monday, June 16th, 2014
Ganesh rao

ಮಂಗಳೂರು : ನಗರದ ಕೊಟ್ಟಾರ ಚೌಕಿ ಸಮೀಪದಲ್ಲಿರುವ ಅಂತರಾಷ್ಟ್ರೀಯ ಖ್ಯಾತಿಯ ಪ್ರತಿಷ್ಠಿತ ಕರಾವಳಿ ಕಾಲೇಜಿಗೆ ಎಪ್ರಿಲ್ 2014ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ವರ್ಷ (6ನೇ ಸೆಮಿಸ್ಟರ್) ಬಿ.ಸಿ.ಎ ಪದವಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿರುತ್ತದೆ. ಈ ವಿಶೇಷ ಸಾಧನೆಗಾಗಿ ಕಾಲೇಜಿನ ವಿದ್ಯಾರ್ಥಿ ವೃಂದ ಮತ್ತು ಅಧ್ಯಾಪಕ ವೃಂದವನ್ನು ಕಾಲೇಜಿನ ಆಡಳಿತ ಮಂಡಳಿ ಜಿ.ಆರ್ ಎಜ್ಯುಕೇಶನ್ ಟ್ರಸ್ಟ್ (ರಿ.)ನ ಅಧ್ಯಕ್ಷರಾಗಿರುವ ಶ್ರೀ ಎಸ್. ಗಣೇಶ್ ರಾವ್ ಇವರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ. ಕರಾವಳಿ ಕಾಲೇಜಿನ ಬಹತೇಕ ಹೆಚ್ಚಿನ […]