ಕೆ.ಎ. ನೆಟ್ಟಕಲಪ್ಪ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಎಸ್ .ಜಗದೀಶ್ಚಂದ್ರ ಅಂಚನ್

Wednesday, March 4th, 2020
jagadishchandra

ಮಂಗಳೂರು : ಸುಮಾರು 30 ವರ್ಷಗಳಿಂದ ಕ್ರೀಡಾ ಲೇಖನಗಳ ಮೂಲಕ ರಾಜ್ಯ , ಅಂತರ್ ರಾಜ್ಯ ಮಟ್ಟದ ದಿನ ಪತ್ರಿಕೆಗಳಲ್ಲಿ ಗುರುತಿಸಿಕೊಂಡಿರುವ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಇವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ 2018ನೇ ಸಾಲಿನ ಪ್ರತಿಷ್ಠಿತ ಕೆ.ಎ. ನೆಟ್ಟಕಲಪ್ಪ ರಾಜ್ಯ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ . ತನ್ನ 18ನೇ ವರ್ಷದಲ್ಲಿ ಆಗಿನ ” ಮುಂಗಾರು ” ದಿನ ಪತ್ರಿಕೆಯಲ್ಲಿ ಕ್ರೀಡಾ ಲೇಖನಗಳನ್ನು ಬರೆಯುವ ಮೂಲಕ ಕ್ರೀಡಾ ಬರವಣಿಗೆಯ ಹವ್ಯಾಸವನ್ನು ಆರಂಭಿಸಿದ […]

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಗೆ ‘ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ‘

Monday, December 10th, 2018
awards

ಮಂಗಳೂರು. ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು , ಕೇರಳ ಗಡಿನಾಡ ಘಟಕ ಹಾಗೂ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಜಂಟಿ ಆಶ್ರಯದಲ್ಲಿ ನಡೆದ ‘ ಕನ್ನಡ ರಾಜ್ಯೋತ್ಸವ ‘ ಸಮಾರಂಭದಲ್ಲಿ ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ‘ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಯನ್ನು ಪ್ರದಾನ ಮಾಡಲಾಯಿತು. ಶನಿವಾರ ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಶ್ರಮದ ಗಾಯತ್ರಿ ಮಂಟಪದಲ್ಲಿ ನಡೆದ ‘ಕನ್ನಡ ರಾಜ್ಯೋತ್ಸವ ‘ ಸಮಾರಂಭದಲ್ಲಿ ಎಸ್.ಜಗದೀಶ್ಚಂದ್ರ ಅಂಚನ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ […]

ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಗೆ ಸಮ್ಮಾನ 

Monday, September 11th, 2017
Jagadeesh Anchan

ಮಂಗಳೂರು : ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ಕೇರಳ ಘಟಕದ ವತಿಯಿಂದ ನಡೆದ ಓಣಂ ಕನ್ನಡ ಜಾನಪದ ಉತ್ಸವದಲ್ಲಿ ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರನ್ನು ಸಮ್ಮಾನಿಸಲಾಯಿತು. ಶನಿವಾರ ಕುಡಾಲು ಮೇರ್ಕಳದ ಅನುದಾನಿತ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಓಣಂ ಕನ್ನಡ ಜಾನಪದ ಉತ್ಸವದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಡಿ.ಎಚ್. ಶಂಕರ ಮೂರ್ತಿ ಇವರು ಎಸ್.ಜಗದೀಶ್ಚಂದ್ರ ಅಂಚನ್ ಅವರನ್ನು ಸನ್ಮಾನಿಸಿದರು . ಕಳೆದ 26 ವರ್ಷಗಳಿಂದ ಕ್ರೀಡಾ ಬರವಣಿಗೆ ಮೂಲಕ ವಿವಿಧ […]