ಮುಸ್ಲಿಂ ಮೂಲಭೂತವಾದಿ ಸಂಘಟನೆಗಳ ವಾದದಿಂದ ಮುಸ್ಲಿಂ ಹೆಣ್ಣುಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ : ಬೃಂದಾ ಕಾರಟ್

Monday, March 21st, 2022
brinda karat

ಮಂಗಳೂರು:  ಮುಸ್ಲಿಂ ಮೂಲಭೂತವಾದಿ ಸಂಘಟನೆಗಳಾದ ಪಿಎಫ್ಐ, ಎಸ್ ಡಿಪಿಐ ಮೊದಲಾವುಗಳು ಹಿಜಾಬ್ ಕುರಿತ ತೀರ್ಪಿನ ವಿಚಾರಗಳನ್ನು ವಿರೋಧಿಸುವುದರೊಂದಿಗೆ ಹೆತ್ತವರು, ವಿದ್ಯಾರ್ಥಿನಿಯರಿಗೆ ಒತ್ತಡ ಹೇರುವ ಕೆಲಸ ಮಾಡುತ್ತಿದೆ. ಆ ಮೂಲಕ ಮೂಲಭೂತವಾದಿಗಳ ಪ್ರಮುಖ ಆಶಯವಾಗಿರುವ ಹೆಣ್ಣುಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿಸುವ ಕೆಲಸವೂ ನಡೆಯುತ್ತಿದೆ. ಹೆಣ್ಣು ಮಕ್ಕಳು ಹಿಜಾಬ್ ಧರಿಸಬೇಕೇ ಬೇಡವೇ ಎಂದು ಹೆತ್ತವರು ತೀರ್ಮಾನಿಸಲಿ ಎಂದು ಪಾಲಿಟ್ ಬ್ಯೂರೋ ಸದಸ್ಯೆ ಬೃಂದಾ ಕಾರಟ್ ಆರೋಪಿಸಿದ್ದಾರೆ. ಸಿಪಿಐಎಂ ವತಿಯಿಂದ ಸೋಮವಾರ ಮಂಗಳೂರಿನ ಪುರಭವನದಲ್ಲಿ ಜರುಗಿದ ಸೌಹಾರ್ದ ಸಮಾವೇಶದಲ್ಲಿ ಅವರು ಮಾತನಾಡಿದರು. ದೇಶಗಳಲ್ಲಿ ಸೌಹಾರ್ದ‌ತೆ ಕದಡುವಲ್ಲಿ, ಬಾಹ್ಯ ಶಕ್ತಿಗಳಿಗಿಂತ ಆಂತರಿಕ‌‌ […]

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ

Thursday, November 14th, 2019
MCC-Election

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಪಾಲಿಕೆಯಲ್ಲಿ ಈ ಬಾರಿ ಭಾರತೀಯ ಜನತಾಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. 60 ವಾರ್ಡ್ ಗಳಲ್ಲಿ 44ರಲ್ಲಿ ಬಿಜೆಪಿ ಗೆಲುವು ತನ್ನದಾಗಿಸಿದ್ದು, ಕಾಂಗ್ರೆಸ್ 14 ಸ್ಥಾನಗಳಿಗೆ ಮಾತ್ರ ತೃಪ್ತಿಪಟ್ಟುಕೊಂಡಿದೆ. ಇದರಿಂದ ಕಳೆದ ಬಾರಿ 35 ಸ್ಥಾನ ಪಡೆದು ಅಧಿಕಾರದ ಗದ್ದುಗೆ ಏರಿದ್ದ ಕಾಂಗ್ರೆಸ್ ಗೆ ಇದರಿಂದ ತೀವ್ರ ಮುಖಭಂಗವಾಗಿದೆ. ಎಸ್ ಡಿಪಿಐ 2 ವಾರ್ಡ್ ಗಳಲ್ಲಿ ಜಯಗಳಿಸಿದೆ. ಹೀಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ತವರಲ್ಲಿ […]

ಎಸ್.ಡಿಪಿಐ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗುಂಪು-ಘರ್ಷಣೆ, ಪೊಲೀಸರಿಂದ ಲಘು ಲಾಠಿ ಪ್ರಹಾರ

Monday, May 27th, 2013
Kaikamba

ಬಂಟ್ವಾಳ : ಭಾನುವಾರ ಸಂಜೆ ಬಿ.ಸಿ ರೋಡ್ ಸಮೀಪದ ಕೈಕಂಬದಲ್ಲಿ ಎಸ್.ಡಿಪಿಐ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗುಂಪು ಘರ್ಷಣೆ ಏರ್ಪಟ್ಟ ಪರಿಣಾಮ ಕೈಕಂಬದಲ್ಲಿ ಕೆಲ ಸಮಯ ಉದ್ವಿಗ್ನ ವಾತವರಣ ಕಂಡುಬಂದಿತು. ಕಲ್ಲಡ್ಕ ಪರಿಸರದಿಂದ ಬಂದ ಎಸ್ ಡಿಪಿಐ ಪಕ್ಷದ ತಂಡವೊಂದು ಭಾನುವಾರ ಸಂಜೆ ಸುಮಾರು 4 ಗಂಟೆಯ ಸುಮಾರಿಗೆ ಕೈಕಂಬದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರೊಡನೆ ಮಾತಿಗಿಳಿದಿದ್ದು, ಕೆಲ ಅವಧಿಯಲ್ಲಿಯೇ ಎರಡು ತಂಡಗಳ ನಡುವೆ ಮಾತಿನ ಚಕಮಕಿ ಏರ್ಪಟ್ಟು ನಂತರ ಪರಸ್ಪರರ ನಡುವೆ ಹೊಡೆದಾಟ ಪ್ರಾರಂಭವಾಗಿದೆ. ಇನ್ನೊಂದೆಡೆ ಎರಡೂ […]