ಅಪರಾಧ ಪತ್ತೆಗೆ ಆಧುನಿಕ ತಂತ್ರಜ್ಞಾನ ಬಳಸಿ : ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಲಹೆ

Tuesday, July 13th, 2021
Vidhana Soudha

ಬೆಂಗಳೂರು: ಆಧುನಿಕ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಎಸಗಲಾಗುತ್ತಿರುವ ಆರ್ಥಿಕ ಅಪರಾಧ ಹಾಗೂ ಸೈಬರ್ ಕ್ರೈಮ್ ನಿಯಂತ್ರಣ ಮಾಡುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದರು. ಮಂಗಳವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಅಗ್ನಿಶಾಮಕ, ಗೃಹ, ಪೌರ ರಕ್ಷಕ ದಳ ಹಾಗೂ ಎಸ್ ಡಿ ಆರ್ ಎಫ್ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇತ್ತೀಚಿಗೆ ಅಪರಾಧಗಳ ಸ್ವರೂಪ ಬದಲಾಗುತ್ತಿದೆ. ತಂತ್ರಜ್ಞಾನ ಬದಲಾದಂತೆ ಅದನ್ನು ದುರುಪಯೋಗ […]