‘ಚುಟುಕು ಸಾಹಿತ್ಯ ಸಿರಿ’ ಪ್ರಶಸ್ತಿ ಪ್ರದಾನ

Friday, June 15th, 2018
chutuku

ಮಂಗಳೂರು: ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲೆಯ ಸಂಚಾಲಕ ಹಾಗೂ ಕೊಂಕಣಿ ಚುಟುಕು ಸಾಹಿತಿ ಜನಾರ್ದನ ವಾಸುದೇವ ಭಟ್ ಅವರನ್ನು ಇತ್ತೀಚೆಗೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಚುಟುಕು ಸಾಹಿತ್ಯ ಸಿರಿ’ ಪ್ರಶಸ್ತಿ ನೀಡುವ ಮೂಲಕ ಗೌರಸಲಾಯಿತು. ನರಿಕೊಂಬು ಗ್ರಾಮದ ಮೊಗರ್ನಾಡು ಶ್ರೀಲಕ್ಷ್ಮೀ ನರಸಿಂಹ ದೇವಸ್ಥಾನ ಆವರಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸಾಹಿತಿ ಡಾ. ಏರ್ಯಲಕ್ಷ್ಮೀ ನಾರಾಯಣ ಆಳ್ವ ಹಾಗೂ ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ಪ್ರೊ ಎ.ವಿ. ನಾವಡ, ಕಸಾಪ ಬಂಟ್ವಾಳ […]

ಪಲಿಮಾರು ಪರ್ಯಾಯ: ಮಂಗಳೂರಲ್ಲಿ ಹೊರೆಕಾಣಿಕೆ ಸಂಗ್ರಹಣಾ ಕೇಂದ್ರ ಉದ್ಘಾಟನೆ

Wednesday, January 10th, 2018
paryaya-udupi

ಉಡುಪಿ: ಪಲಿಮಾರು ಮಠದ ಪರ್ಯಾಯದ ಅಂಗವಾಗಿ ಮಂಗಳೂರಿನ ಶರವು ಶ್ರೀ ಮಹಾಗಣಪತಿದೇವಸ್ಥಾನದಲ್ಲಿ ಹೊರೆಕಾಣಿಕೆ ಸಂಗ್ರಹಣಾ ಕೇಂದ್ರ ಇಂದು ಉದ್ಘಾಟನೆಗೊಂಡಿತು. ಶ್ರೀ ಕ್ಷೇತ್ರಕಟೀಲಿನ ಲಕ್ಷ್ಮೀ ನಾರಾಯಣಆಸ್ರಣ್ಣಕೇಂದ್ರವನ್ನು ದೀಪಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಪರ್ಯಾಯ ಮಹೋತ್ಸವಕ್ಕೆ ಸರ್ವರ ಸಹಕಾರವನ್ನು ಯಾಚಿಸಿದರು, ಕಟೀಲುಅನಂತಆಸ್ರಣ್ಣ ಮಾತನಾಡಿ ಪರ್ಯಾಯ ಶ್ರೀಗಳ ಹುಟ್ಟೂರುಕಟೀಲು ಸಮೀಪದ ಶಿಬರೂರು ಆದ್ದರಿಂದ ಹುಟ್ಟೂರು ನೆಲೆಯಲ್ಲಿ ಭಕಾದಿಗಳು ಈ ನಾಡಹಬ್ಬದ ಯಶಸ್ವಿನಲ್ಲಿ ಪೂರ್ಣರೀತಿಯಲ್ಲಿ ಸಹಕರಿಸಬೇಕೆಂದು ವಿನಂತಿಸಿದರು. ಶರವುಕ್ಷೇತ್ರದ ಶಿಲೆ ಶಿಲೆ ಆಡಳಿತ ಮೊಕ್ತೇಸರ ಶ್ರೀ ರಾಘವೇಂದ್ರ ಶಾಸ್ತ್ರಿ ಶುಭ ಹಾರೈಸಿದರು. ಈ […]