ಎಸ್.ವಿ.ಎಸ್. ಕಾಲೇಜು ರಸ್ತೆಯ ವೈದ್ಯನಾಥ ದೈವಸ್ಥಾನದ ಬಳಿ ನಿಯಂತ್ರಣ ತಪ್ಪಿ ಅರ್ಚಕ ಸ್ಥಳದಲ್ಲೇ ಸಾವು
Friday, February 3rd, 2017ಮಂಗಳೂರು: ಬಂಟ್ವಾಳ ತಾಲೂಕಿನ ಎಸ್.ವಿ.ಎಸ್. ಕಾಲೇಜು ರಸ್ತೆಯ ವೈದ್ಯನಾಥ ದೈವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಅರ್ಚಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ನಿವಾಸಿ, ಅನಂತೇಶ್ವರ ದೇವಾಲಯದ ಪ್ರಧಾನ ಅರ್ಚಕ, ಜ್ಯೋತಿಷಿ ಕಾರ್ತಿಕ್ ಭಟ್(38) ಮೃತಪಟ್ಟವರು. ಕಟೀಲು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಗುರುವಾರ ರಾತ್ರಿ ತಮ್ಮ ಕಾರಿನಲ್ಲಿ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಮೃತ ಕಾರ್ತಿಕ್ ಭಟ್ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದ್ದು, ವೈದ್ಯನಾಥ ದೈವಸ್ಥಾನದ ಬಳಿ […]