ಎಸ್ ಸಿ ಡಿ ಸಿ ಸಿ ಬ್ಯಾಂಕ್ ವತಿಯಿಂದ ನಿಂದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

Sunday, August 15th, 2021
SCDCCbank 2021 August

ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ದಿನಸಿ ಕಿಟ್ ನೆರವು

Tuesday, June 15th, 2021
SCDCC-Kit

ಮಂಗಳೂರು : ಕೊರೋನ ಸಂಕಷ್ಟದ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಪತ್ರಕರ್ತರಿಗೆ ದಿನಸಿ ಕಿಟ್ ನೆರವು ನೀಡುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಮಂಗಳವಾರ ನಗರದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಸಭಾಂಗಣದಲ್ಲಿ ಪತ್ರಕರ್ತರಿಗೆ ಕಿಟ್ ವಿತರಿಸಿದರು. ಲಾಕ್ ಡೌನ್ ನ್ನು ಶೀಘ್ರ ತೆರವು ಗೊಳಿಸುವ ಆಶಯವನ್ನು ಸರಕಾರ ಹೊಂದಿದೆ ಎಂದರು. ಕೊರೋನ ಸಂಕಷ್ಟದ ಸಂದರ್ಭ ದಲ್ಲಿ ಬ್ಯಾಂಕ್ ತನ್ನ ಗ್ರಾಹಕರು ಅಲ್ಲದೆ ತೊಂದರೆಗೀಡಾದ ಜನರಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಾ ಬಂದಿದೆ ಎಂದು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್  ಹೇಳಿದರು. […]

ಎಸ್ ಸಿ ಡಿ ಸಿ ಸಿ ಬ್ಯಾಂಕ್ ವತಿಯಿಂದ 74 ನೇ ಸ್ವಾತಂತ್ರೋತ್ಸವದ ಶುಭಾಶಯಗಳು

Saturday, August 15th, 2020
scdcc bank