ಮಂಗಳೂರಲ್ಲಿ ಹಲ್ಲೆಗೊಳಗಾದ ಬಷೀರ್ ಸ್ಥಿತಿ ಅತ್ಯಂತ ಗಂಭೀರ

Saturday, January 6th, 2018
murdered

ಮಂಗಳೂರು: ನಗರದ ಕೊಟ್ಟಾರ ಚೌಕಿಯ ಬಳಿ ಆಗಂತುಕರಿಂದ ಹಲ್ಲೆಗೆ ಒಳಗಾಗಿ ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಶೀರ್ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದಾರೆ. ದೀಪಕ್ ರಾವ್ ಕೊಲೆ ನಡೆದ ದಿನವೇ ಸಂಜೆ ವೇಳೆ ಅಂಗಡಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬಷೀರ್ ಅವರ ಮೇಲೆ ಅಗಂತುಕರು ಕತ್ತಿಗಳೊಂದಿಗೆ ದಾಳಿ ಸತತ 17 ಬಾರಿ ಅವರ ಮೇಲೆ ಹಲ್ಲೆ ನಡೆಸಿದ್ದರು. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತಿದ್ದ ಬಷೀರ್ ಅವರನ್ನು ಶೇಖರ್ ಮತ್ತು ರಾಹುಲ್ ಎಂಬ ಹಿಂದೂ ಯುವಕರು ಆಸ್ಪತ್ರೆಗೆ […]