ಬಂಟ ಜನ ಪ್ರತಿನಿಧಿಗಳಿಗೆ ಸರಕಾರದಲ್ಲಿ ಮಾನ್ಯತೆ ನೀಡಲಿ : ಎ ಸದಾನಂದ ಶೆಟ್ಟಿ

Friday, August 13th, 2021
sadananda Shetty

ಮಂಗಳೂರು : ಪ್ರತಿಷ್ಠಿತ ಬಂಟ ಸಮುದಾಯವು ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜಕೀಯ, ಉದ್ಯಮ, ಶಿಕ್ಷಣ, ಕೈಗಾರಿಕೆ, ಸಿನಿಮಾ ಸಹಿತ ಹಲವಾರು ಕ್ಷೇತ್ರಗಳಲ್ಲಿ, ದೇಶವಿದೇಶಗಳಲ್ಲಿ ಸಾಧನೆಗಳನ್ನು ಮಾಡಿದ ದಾಖಲೆಗಳಿವೆ. ಈ ನಿಟ್ಟಿನಲ್ಲಿ ಬಂಟ ಜನ ಪ್ರತಿನಿಧಿಗಳಿಗೆ ಸರಕಾರದಿಂದ ಮಾನ್ಯತೆ ನೀಡದಿರುವುದು ಸಮಂಜಸವಲ್ಲ, ಈ ಕೂಡಲೇ ಮುಖ್ಯ ಮಂತ್ರಿಗಳು ಬಲಿಷ್ಠ ಬಂಟ ಸಮುದಾಯದ ಶಾಸಕರಿಗೆ ಸರಕಾರದಲ್ಲಿ ಮಾನ್ಯತೆ ನೀಡಬೇಕೆಂದು ಇಂಟರ್ ನ್ಯಾಶನಲ್ ಬಂಟ್ಸ ವೆಲ್ ಫೇರ್ ಟ್ರಸ್ಟನ ಅಧ್ಯಕ್ಷ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಅಧ್ಯಕ್ಷ ಎ. […]

ರಸ್ತೆ ನಾಮಕರಣದಲ್ಲಿ ರಾಜಕೀಯ ಮಾಡಿದವರಿಗೆ ಸೂಕ್ತ ಸಮಯದಲ್ಲಿ ಉತ್ತರಿಸುತ್ತೇವೆ : ಎ. ಸದಾನಂದ ಶೆಟ್ಟಿ

Wednesday, July 26th, 2017
Mulki Sundarram Shetty

ಮಂಗಳೂರು: ರಸ್ತೆ ನಾಮಕರಣದಲ್ಲಿ ರಾಜಕೀಯ ಮಾಡಿದವರಿಗೆ ಸೂಕ್ತ ಸಮಯದಲ್ಲಿ ಉತ್ತರಿಸುತ್ತೇವೆ ಎಂದು ಮುಲ್ಕಿ ಸುಂದರರಾಮ ಶೆಟ್ಟಿ ಅಭಿಮಾನಿಗಳ ಬಳಗದ ಗೌರವಾಧ್ಯಕ್ಷ ಎ. ಸದಾನಂದ ಶೆಟ್ಟಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿಜಯ ಬ್ಯಾಂಕ್‌‌ನ ಸ್ಥಾಪಕಾಧ್ಯಕ್ಷ ಮುಲ್ಕಿ ಸುಂದರರಾಮ ಶೆಟ್ಟಿಯವರ ಹೆಸರನ್ನು ನಗರದ ರಸ್ತೆಗೆ ಇಡುವಲ್ಲಿ ನಡೆದ ರಾಜಕೀಯ ಸರಿಯಲ್ಲ. ಸುಂದರರಾಮ ಶೆಟ್ಟಿಯವರ ಸೇವೆ ಕೇವಲ ಒಂದು ಜಾತಿಗೆ ಸೀಮಿತವಾಗಿಲ್ಲ. ಸಾವಿರಾರು ಮಂದಿಗೆ ಜಾತಿ, ಮತದ ಭೇದವಿಲ್ಲದೆ ಉದ್ಯೋಗ ಕಲ್ಪಿಸಿ ಅವರ ಜೀವನಕ್ಕೆ ಬೆಳಕಾದ ಮೇರು ವ್ಯಕ್ತಿತ್ವದ  ಹೆಸರಿಡುವಾಗ […]

ಸೆಪ್ಟಂಬರ್ 2ರಂದು ಮೂಡಬಿದ್ರೆಯಲ್ಲಿ ‘ಸದಾಭಿನಂದನೆ’

Thursday, July 6th, 2017
A Sadananada

ಮಂಗಳೂರು :  ಎ. ಸದಾನಂದ ಶೆಟ್ಟಿಯವರ 75ನೆ ಜನ್ಮ ದಿನಾಚರಣೆ ಅಂಗವಾಗಿ ಸೆಪ್ಟಂಬರ್ 2ರಂದು ‘ಸದಾಭಿನಂದನೆ’ ಕಾರ್ಯಕ್ರಮವನ್ನು ಮೂಡಬಿದ್ರೆಯ ಆಳ್ವಾಸ್ ನುಡಿಸಿರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಅಮರನಾಥ ಶೆಟ್ಟಿ  ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ, ಶ್ರೀದೇವಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಕರಾವಳಿಯ ಕ್ರೀಡೆ, ಶಿಕ್ಷಣ, ಸಾಂಸ್ಕೃತಿಕ, ಸಾಮಾಜಿಕ, ಉದ್ಯಮ ಹಾಗೂ ಸೇವಾ ವಲಯದಲ್ಲಿ ಕೊಡುಗೈದಾನಿಯಾಗಿ ಅಪ್ರತಿಮ ಮಾತೃಸಂಘದ ಮಾಜಿ ಅಧ್ಯಕ್ಷ, ಸ್ಪೋರ್ಟ್ಸ್ ಪ್ರಮೋಟರ್ಸ್ ಕ್ಲಬ್, ದ.ಕ. ಬ್ಯಾಡ್‌ಮಿಂಟನ್ ಅಸೋಸಿಯೇಶನ್, ದ.ಕ. […]

ಕರಾವಳಿಯ ಜೆಡಿಎಸ್ ನಲ್ಲಿ `ಸದಾ’ ಹೊಸ ಸಂಚಲನ

Friday, December 28th, 2012
Sadananda Shetty

ಮಂಗಳೂರು : ರಾಜ್ಯದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ನಾನಾ ಪಕ್ಷಗಳ ರಾಜಕೀಯ ಕಸರತ್ತು ಆರಂಭಗೊಂಡಿದೆ. ಅದರಲ್ಲೂ ಜೆಡಿಎಸ್ ಈ ನೆಲೆಯಲ್ಲಿ ಒಂದು ಹೆಜ್ಜೆ ಮುಂದಡಿ ಇಟ್ಟಿದೆ. ಮುಂಬರುವ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಉದ್ಯಮಿ ಎ. ಸದಾನಂದ ಶೆಟ್ಟಿ ಅವರನ್ನು ಘೋಷಿಸಿದೆ. ಈ ಮೂಲಕ ರಾಜ್ಯದಲ್ಲೇ ಜೆಡಿಎಸ್ ತನ್ನ ಮೊದಲ ಅಭ್ಯರ್ಥಿ ಘೋಷಣೆಯಾದಂತಾಗಿದೆ. ಅದು ಕೂಡ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಈ ಅಂತಿಮ ನಿರ್ಧಾರವನ್ನು ವನ್ನು […]

ಉದ್ಯಮಿ ಎ.ಸದಾನಂದ ಶೆಟ್ಟಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ

Tuesday, October 30th, 2012
JDS Townhall

ಮಂಗಳೂರು: ಸೋಮವಾರ ಮಂಗಳೂರು ಪುರಭವನದಲ್ಲಿ ನಡೆದ ಜೆಡಿಎಸ್ ನ ಸಮಾನ ಮನಸ್ಕರ ಸಮಾವೇಶದಲ್ಲಿ ಭಾಗವಹಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶ್ರೀ ದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಅವರನ್ನು ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಿದರು. ಜೆಡಿಎಸ್ ಕರಾವಳಿ ಜಿಲ್ಲೆಗಳಲ್ಲಿ ತನ್ನ ಖಾತೆ ತೆರೆಯಲು ಶ್ರಮಿಸುತಿದ್ದು ಇತ್ತೀಚೆಗಷ್ಟೇ ಬಿಜೆಪಿ ಪಕ್ಷದಲ್ಲಿದ್ದ ನಾಗರಾಜ ಶೆಟ್ಟಿಯವರು ಪಕ್ಷವನ್ನು ತೊರೆದು ಜೆ.ಡಿ.ಎಸ್ ಸೇರಿದ್ದರು. ಇವರ ನೇತೃತ್ವದಲ್ಲಿ ಕರಾವಳಿಯ ಇನ್ನಷ್ಟು ನಾಯಕರು ಈ ಸಮಾರಂಭದಲ್ಲಿ ಜೆ.ಡಿ.ಎಸ್ […]