ಐಎಎಸ್‌ ಅಧಿಕಾರಿಗಳು ಬಂದರೂ ಅಭಿವೃದ್ಧಿ ಮರೀಚಿಕೆ

Thursday, January 4th, 2018
bridge-putur

ಪುತ್ತೂರು: ಮಂಜಲ್ಪಡ್ಪು ಬಳಿಯ ಶಿಂಗಾಣಿ ಸೇತುವೆ, ಪ್ರಮುಖ ರಸ್ತೆಗಳ ವಿಸ್ತರಣೆ, ಬಿರುಮಲೆ ಅಭಿವೃದ್ಧಿ,ಉಪ್ಪಿನಂಗಡಿ ಬಳಿಯ ನದಿ ಒತ್ತುವರಿ, ರೈಲ್ವೇ ಮೇಲ್ಸೇತುವೆ, ದಿನವಹಿ ಸಂತೆ ಹೀಗೆ ಹಲವು ವಿಷಯಗಳು ಕ್ರಮೇಣ ಮೂಲೆ ಗುಂಪಾಗುತ್ತಿವೆ. ಈ ಎಲ್ಲ ಯೋಜನೆಗಳಿಗಾಗಿ ಸಾಕಷ್ಟು ಅನುದಾನ ಬಳಸಿಕೊಳ್ಳಲಾಗಿದೆ. ಒಂದೆಡೆ ಬಳಕೆಗೂ ಲಭ್ಯವಾಗದೆ, ಇನ್ನೊಂದೆಡೆ ಅನುದಾನವೂ ಪೋಲಾಗುವ ಭೀತಿ ಎದುರಾಗಿದೆ. ಲಕ್ಷಾಂತರ ರೂ.ವನ್ನು ಯೋಜನೆಗೆ ವಿನಿಯೋಗಿಸಿದ್ದರೂ ಬಳಕೆಗೆ ಲಭ್ಯವಾಗಿಲ್ಲ. ಇದನ್ನು ಪ್ರಶ್ನಿಸಿದರೆ ಜನಪ್ರತಿನಿಧಿಗಳು ಅಧಿಕಾರಿಗಳ ಕಡೆ ಕೈ ತೋರಿಸುತ್ತಾರೆ. ಅಧಿಕಾರಿಗಳು ಮೇಲಧಿಕಾರಿಗಳ ಹೆಸರನ್ನು ಹೇಳಿ ನುಣುಚಿಕೊಳ್ಳುತ್ತಾರೆ. […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಆಡಳಿತ ಅನುಭವ ತಂದಿದೆ- ರೋಹಿಣಿ ಸಿಂಧೂರಿ

Wednesday, April 27th, 2011
ರೋಹಿಣಿ ಸಿಂಧೂರಿ

ಮಂಗಳೂರು : ಭಾರತ ಆಡಳಿತ ಸೇವೆ ಖಾಯಂ ಪೂರ್ವ ಅವಧಿ (ಪ್ರೊಬೇಷನರಿ)ಸೇವೆಗೆ ದಕ್ಷಿಣಕನ್ನಡ ಜಿಲ್ಲೆಗೆ ನಿಯೋಜಿಸಿದ ತಮಗೆ ಜಿಲ್ಲೆಯಲ್ಲಿ ವಿಶಿಷ್ಟವಾದ ಉತ್ತಮ ಆಡಳಿತ ಅನುಭವ ಆಗಿದೆ. ಇದರಿಂದ ನನ್ನ ಮುಂದಿನ ಸರ್ಕಾರಿ ಸೇವೆಗೆ ಬಹಳಷ್ಟು ನೆರವಾಗಲಿದೆ ಎಂದು ಐಎಎಸ್ ಪ್ರೊಬೇಷನರಿ ಜಿಲ್ಲಾಧಿಕಾರಿ ಶ್ರೀಮತಿ ರೋಹಿಣಿ ಸಿಂಧೂರಿ ಅವರು ಜಿಲ್ಲೆಯ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತ ಪಡಿಸಿದರು. ಅವರು ಇಂದು ಪ್ರೋಬೆಷನರಿ ಅವಧಿ ಮುಗಿಸಿದ ಬಗ್ಗೆ  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದರು. ಇಲ್ಲಿಯ […]