ಶ್ರೀ ಸದಾಶಿವ ಗಣಪತಿ ದೇವಾಲಯ

Saturday, October 23rd, 2010
ಶ್ರೀ ಸದಾಶಿವ ಗಣಪತಿ

ಕ್ಷೇತ್ರ-ಪುರಾಣ:  ಶ್ರೀ ಸದಾಶಿವ ಗಣಪತಿ ದೇವಾಲಯ, ಸುರತ್ಕಲ್. ಮಂಗಳೂರು : ಸೃಷ್ಟಿಕರ್ತನಾದ ಪ್ರಜಾಪತಿಯು ಜಗತ್ತನ್ನು ನಿರ್ಮಿಸಿ ಅದರಲ್ಲಿ ಪ್ರಜಾಕೋಟಿಯನ್ನು ಸೃಷ್ಟಿಸುವುದರೊಂದಿಗೆ ಹಲವು ಯಜ್ಞವಿಧಾನಗಳನ್ನೂ ರೂಪೀಕರಿಸಿ, “ಈ ಯಜ್ಞಕಾರ್ಯಗಳನ್ನು ನೀವು ಶ್ರದ್ಧಾಪೂರ್ವಕ ನಡೆಸಿಕೊಂಡು ಬನ್ನಿ, ಇದರಿಂದ ನಿಮ್ಮ ಇಷ್ಟಾರ್ಥ ಸಿದ್ಧಿಯಾಗುತ್ತದೆ” ಎಂದು ಹೇಳಿದನಂತೆ ಅದರಂತೆ ಈ ಕರ್ಮಭೂಮಿಯಲ್ಲಿ ಜನಿಸಿದ ಪ್ರತಿಯೊಬ್ಬನೂ ಇದು ತನ್ನ ಕರ್ತವ್ಯ ವೆಂದು ಭಾವಿಸಿ, ತ್ಯಾಗಭೂಯಿಷ್ಟವಾದ ಯಜ್ಞ ಯಾಗಾದಿಗಳನ್ನು ನಡೆಸುತ್ತಾ ಕುಲ ಕ್ರಮಾಗತವಾದ ಧರ್ಮಕರ್ಮಗಳಲ್ಲಿಆಸಕ್ತನಾಗಿ ಜೀವನದ ಪರಮಲಕ್ಷ್ಯ ವನ್ನು ಸಾಧಿಸುತ್ತಿದ್ದನು. ಭೌತಿಕ ಸುಖಕ್ಕಿಂತಲೂ ಶ್ರೇಷ್ಟವಾದ ಆಧ್ಯಾತ್ಮಿಕ […]