ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನ: ಕಂಬನಿ‌ ಮಿಡಿದ ಡಿಸಿಪಿ ಅಣ್ಣಾಮಲೈ

Saturday, December 29th, 2018
annamalai

ಬೆಂಗಳೂರು: ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನಕ್ಕೆ ಬೆಂಗಳೂರು ದಕ್ಷಿಣ ವಿಭಾಗ ಡಿಸಿಪಿ ಅಣ್ಣಾಮಲೈ ಕಂಬನಿ ಮಿಡಿದಿದ್ದಾರೆ. ಮಧುಕರ್ ಶೆಟ್ಟಿ ನಿಧನ ನನಗೆ ಅಘಾತ ತಂದಿದೆ. ಅವ್ರ ಕುಟುಂಬಕ್ಕೆ ಶಾಂತಿ ಸಿಗಲಿ. ಒಬ್ಬ ದಕ್ಷ ಅಧಿಕಾರಿ ಈ ರೀತಿ ಸಿಗಲು ಸಾಧ್ಯವಿಲ್ಲ. ಅವರು ಚಿಕ್ಕಮಗಳೂರಿನಲ್ಲಿ ನೀಡಿದ ಸೇವೆ ಅಭೂತಪೂರ್ವ. ನನಗೆ ಈಗಲೂ ನೆನಪಿದೆ. ಚಿಕ್ಕಮಗಳೂರಿನಲ್ಲಿ ಭೂ ಒತ್ತುವರಿಯಾದಾಗ ಮಧುಕರ್ ಶೆಟ್ಟಿ ಒಂದು ಒಳ್ಳೆ ನಿರ್ಧಾರ ತೆಗೆದುಕೊಂಡಿದ್ದರು. ಅಲ್ಲದೆ ತಮ್ಮ ಜೊತೆ ಕೆಲಸ ಮಾಡುವ ಅಧಿಕಾರಿಗಳನ್ನು ಕೆಲವೊಮ್ಮೆ ತಮ್ಮ […]