ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿದ್ದು, ತನಿಖೆ ಮಾಡಬೇಕಾಗಿದೆ : ಐವನ್

Friday, October 9th, 2020
Ivan

ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯ ಅಂದಾಜು ವೆಚ್ಚವು ಈ ಯೋಜನೆಯ ಈ ಹಿಂದಿನ ಅಂದಾಜು ವೆಚ್ಚಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ  ಈ ಅಕ್ರಮಗಳ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಥವಾ ಲೋಕಾಯುಕ್ತ ತನಿಖೆ ನಡೆಸಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಅಕ್ಟೋಬರ್ 8 ರ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,  ಸ್ಮಾರ್ಟ್ ಸಿಟಿ ಯೋಜನೆಯ ಅಂದಾಜು ವೆಚ್ಚ ಮತ್ತು ಡಿಪಿಆರ್ ಬಗ್ಗೆ ಸಾರ್ವಜನಿಕರಿಗೆ ಅನುಮಾನವಿದೆ. ಸ್ಮಾರ್ಟ್ ಸಿಟಿ […]

ಯಡಿಯೂರಪ್ಪ ಹಸಿರು ಶಾಲು ಹೊದ್ದು ಅಧಿಕಾರಕ್ಕೇರಿ ಇದೀಗ ರೈತರಿಗೆ ಮೋಸ ಮಾಡಿದ್ದಾರೆ : ಐವನ್

Monday, September 28th, 2020
farmers Protest

ಮಂಗಳೂರು :  ಕರ್ನಾಟಕ ಬಂದ್ ಪ್ರಯುಕ್ತ ನಗರದ ಮಿನಿ ವಿಧಾನ ಸೌಧದ ಎದುರು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ, ಜಿಲ್ಲಾ ರೈತ ದಲಿತ ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟ  ಕೇಂದ್ರ ಹಾಗೂ ರಾಜ್ಯ ಸರಕಾರ ಹೊರಡಿಸಿರುವ ರೈತ ವಿರೋಧಿ ಮಸೂದೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿತು. ಕಾರ್ಪೊರೇಟ್ ಕಂಪನಿಗಳಿಗೆ ರತ್ನಗಂಬಳಿ ಹಾಸಿ ಅಂಬಾನಿ- ಅದಾನಿಗೆ ನೆರವಾಗುವ ನಿಟ್ಟಿನಲ್ಲಿ ಮಾಡಲಾದ ಕಾನೂನು ತಿದ್ದುಪಡಿಯಾಗಿದೆ ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ, ವ್ಯಾಪಾರ ವರ್ಗದ ಅನುಮತಿ, […]

ಹಿರಿಯ ನಾಗರಿಕರಿಗೆ ವಿಶೇಷ ನ್ಯಾಯಲಯವನ್ನು ಸ್ಥಾಪನೆ ಮಾಡಬೇಕು : ಐವನ್

Monday, October 1st, 2018
Senior citizen

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಮಂಗಳೂರಿನ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಆಚರಿಸಲಾಯಿತು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಿಧಾನಪರಿಷತ್ ಮುಖ್ಯಸಚೇತಕ ಐವನ್ ಡಿಸೋಜಾ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ವಿಶೇಷ ನ್ಯಾಯಲಯವನ್ನು ಸ್ಥಾಪನೆ ಮಾಡಬೇಕು. ಪ್ರತಿ ತಾಲೂಕಿನಲ್ಲೂ ರಿಕ್ರೇಷನ್ ಕ್ಲಬ್ ಸ್ಥಾಪನೆ ಮಾಡಬೇಕು. ಈ ಮೂಲಕ ಹಿರಿಯ ನಾಗರಿಕರಿಗೆ […]

ಯು.ಟಿ. ಖಾದರ್ ಪರ ಐವನ್ ಮತ ಯಾಚನೆ

Wednesday, May 9th, 2018
u-t-kader

ಮಂಗಳೂರು: ಉಳ್ಳಾಲ ವಿಧಾನಸಭಾ ಕ್ಷೇತ್ರದ ಕಲ್ಲಾಪು, ಮುಡಿಪು, ದೇರಲಕಟ್ಟೆ ಮುಂತಾದ ಕಡೆಗಳಲ್ಲಿ ಯು.ಟಿ.ಖಾದರ್ ಪರವಾಗಿ ಸರಕಾರಿ ಮುಖ್ಯ ಸಚೇತಕ ಐವನ್ ಡಿಸೋಜಾ ಮತಯಾಚನೆ ಮಾಡಿದರು. ರಾಜ್ಯದಲ್ಲಿ ಸಚಿವರಾಗಿ ಹಾಗೂ ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಂಡಿರುವ ಯು.ಟಿ ಖಾದರ್ ಅವರು ರಾಜ್ಯಕ್ಕೆ 2000ಕ್ಕೂ ಅಧಿಕ ಕೋಟಿ ಅನುದಾನವನ್ನು ದೊರಕಿಸಿಕೊಟ್ಟಿದ್ದಾರೆ. ಈ ಮೂಲಕ ಮಂಗಳೂರು ಕ್ಷೇತ್ರಅಭಿವೃದ್ಧಿಪಡಿಸಿದ್ದು, ಯು.ಟಿ. ಖಾದರ್ ಅವರನ್ನು ಅತ್ಯಂತ ಹೆಚ್ಚಿನ ಮತದಿಂದ ಆರಿಸಬೇಕೆಂದು ಹೇಳಿ ಕಲ್ಲಾಪು ದೇರಲಕಟ್ಟೆ, ಮುಡಿಪು ಮುಂತಾದ ಕಡೆಗಳಲ್ಲಿ ತೆರಳಿ ಮತ ಯಾಚನೆ ಮಾಡಿದರು. ಉಳ್ಳಾಲದಂತಹ ಕ್ಷೇತ್ರದಲ್ಲಿ […]

ಬಿಜೆಪಿ ಸೋಲಿನ ಭೀತಿಯಿಂದ ಮಾಟ-ಮಂತ್ರದ ದಾರಿ ಹಿಡಿದಿದೆ: ಐವನ್ ಆರೋಪ

Friday, April 27th, 2018
ivan-dsouza

ಬೆಳ್ತಂಗಡಿ: ಚುನಾವಣಾ ಸೋಲಿನ ಭಯದಲ್ಲಿರುವ ಬಿಜೆಪಿಯವರು ಮಾಟ ಮಂತ್ರದ ದಾರಿ ಹಿಡಿದಿದ್ದಾರೆ. ಆದರೆ ಜಿಲ್ಲೆಯಲ್ಲಿ ಎಲ್ಲ ಎಂಟು ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವನ್ನು ಪಡೆಯಲಿದೆ. ಅವರ ಮಾಟ ಮಂತ್ರಗಳು ಅವರಿಗೇ ತಿರುಗಿ ಬೀಳಲಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದ್ದಾರೆ. ಬೆಳ್ತಂಗಡಿಯ ಪತ್ರಿಕಾಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳ್ತಂಗಡಿಯಲ್ಲಿ ಜನಪ್ರಿಯ ನಾಯಕರಾಗಿರುವ ವಸಂತ ಬಂಗೇರ ಅವರನ್ನು ಎದುರಿಸುವ ಶಕ್ತಿಯಿಲ್ಲದೆ ಕಾಂಗ್ರೆಸ್ ಮುಖಂಡರು ಮನೆ ಮುಂದೆ ಮಾಟ ಮಂತ್ರ ಮಾಡುವ ಹೀನ ಮಟ್ಟಕ್ಕೆ […]

ಅಚ್ಚೇ ದಿನ್‌ ಅಮಿತ್‌ ಶಾ ಮಗ, ಅಂಬಾನಿ, ಅದಾನಿಗೆ ಬಂದಿರಬಹುದು: ಐವನ್‌

Saturday, February 3rd, 2018
ivan-dsouza

ಮಂಗಳೂರು: ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ರಾಜ್ಯವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಪ್ರತ್ಯೇಕ ಮೀನುಗಾರಿಕಾ ಸಚಿವಾಲಯ ಮಾಡುತ್ತೇವೆ ಎಂದು ಹೇಳಿ ಈಗ ಆ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪವನ್ನೆ ಮಾಡದೆ ಮೀನುಗಾರರಿಗೆ ಅನ್ಯಾಯ ಮಾಡಲಾಗಿದೆ. ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಬೆಲೆ ಏರಿಕೆ ನಿಯಂತ್ರಣ, ತೈಲೋತ್ಪನ್ನ ಬೆಲೆ ಇಳಿಕೆ, ರಾಜ್ಯ ಸರ್ಕಾರದ ಸೆಸ್ ಕಡಿಮೆ ಮಾಡುವ ದಿಟ್ಟತನ ತೋರಿಲ್ಲ. ಈ ಬಜೆಟ್‌ನಲ್ಲಿ […]

ಕೇಂದ್ರ ಬಜೆಟ್‌ ಬಗ್ಗೆ ಖಾದರ್‌, ಐವನ್‌, ನಳಿನ್‌ ಪ್ರತಿಕ್ರಿಯೆ

Friday, February 2nd, 2018
nalin-kumar

ಮಂಗಳೂರು: ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಏನನ್ನೂ ನೀಡದೆ, ಕೃಷಿ ನೀರಾವರಿಯನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. 1 ಲಕ್ಷ ಕೋಟಿ ಉದ್ಯೋಗ ಸೃಷ್ಟಿಯ ಭಾರಿ ಹೇಳಿಕೆ, ಕೇವಲ ಹೇಳಿಕೆಗೆ ಸೀಮಿತವಾಗಿದೆ. ಯುವ ಜನತೆಯ ನಂಬಿಕೆಗೆ ದ್ರೋಹ ಬಗೆದ ಕೇಂದ್ರ ಸರ್ಕಾರದ ಬಜೆಟ್ ನಿರಾಶದಾಯಕ ಎಂದು ರಾಜ್ಯ ಮುಖ್ಯ ಸಚೇತಕ ಐವನ್ ಡಿಸೋಜಾ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಕೇಂದ್ರ ಸರ್ಕಾರವು ಮೀನುಗಾರಿಕೆ ಮತ್ತು ಮೀನು ಮಾರಾಟಗಾರರಿಗೆ ಕೇಂದ್ರದಲ್ಲಿ ಸಚಿವಾಲಯವೊಂದನ್ನು ಸ್ಥಾಪಿಸುವುದಾಗಿ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ. ಅಲ್ಲದೆ […]

ಕೊಟ್ಟಾರ ಬಳಿ ಹೆದ್ದಾರಿ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಐವನ್ ಸೂಚನೆ

Saturday, October 11th, 2014
ಕೊಟ್ಟಾರ ಬಳಿ ಹೆದ್ದಾರಿ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಐವನ್ ಸೂಚನೆ

ಮಂಗಳೂರು : ಕೊಡಿಕಲ್ ಕೂಡು ರಸ್ತೆಯ ಬಳಿಯೇ ಫೈಓವರ್ ಸೇತುವೆಯೂ ಸಂಪರ್ಕಿಸುತ್ತಿರುವುದರಿಂದ ಇಲ್ಲಿ ನಿತ್ಯ ಅಪಘಾತಗಳು ಸಂಭವಿಸುತ್ತಿದ್ದು, ಅಪಾಯಕಾರಿಯಾಗಿ ಪರಿಣಮಿಸಿರುವ ಈ ಪ್ರದೇಶದಲ್ಲಿ ಸೂಕ್ತ ಮುಂಜಾಗರೂಕತೆ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ನಗರ ಟ್ರಾಫಿಕ್ ಪೊಲೀಸ್ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಮಸ್ಯೆಯ ಸ್ಥಳಕ್ಕೆ ಸೆ.10ರಂದು ಮಧ್ಯಾಹ್ನ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಸಮಸ್ಯೆಯ ಪರಿಹಾಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಫೈಓವರ್ ಅಂತ್ಯವಾಗುವಲ್ಲಿ ಕೊಡಿಕಲ್ […]