ಸರಕಾರಿ ಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆ ರದ್ದುಗೊಳಿಸಲು ಶಾಲಾ ಶಿಕ್ಷಕರ ಒತ್ತಾಯ

Friday, March 16th, 2018
j-r-lobo

ಮಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಕಡ್ಡಾಯ ವರ್ಗಾವಣೆಯ ನೆಪದಲ್ಲಿ ನಗರ ಪ್ರದೇಶದ ಸರಕಾರಿ ಶಾಲಾ ಶಿಕ್ಷಕರನ್ನು ಗ್ರಾಮಾಂತರ ಪ್ರದೇಶಗಳಿಗೆ ಕಳುಹಿಸುವ ಕ್ರಮವು ತೀರಾ ಅವೈಜ್ಞಾನಿಕವಾಗಿದ್ದು, ಈಗಾಗಲೇ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಸರಕಾರಿ ಶಾಲಾ ಶಿಕ್ಷಕರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ. ಎಸ್‌ಎಫ್‌ಐ, ಡಿವೈಎಫ್‌ಐ ಮಾರ್ಗದರ್ಶನದಲ್ಲಿ ಸರಕಾರಿ ಶಾಲಾ ಶಿಕ್ಷಕರು ಇಂದು (15-03-18) ದ.ಕ. ಜಿಲ್ಲಾಧಿಕಾರಿಗಳು, ಸಚಿವರಾದ ಯು.ಟಿ. ಖಾದರ್, ಶಾಸಕರಾದ ಜೆ.ಆರ್. ಲೋಬೊ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಐವನ್ ಡಿ’ಸೋಜರವರನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಿದರು. ಶಿಕ್ಷಣ ಇಲಾಖೆಯು ಒಂದು ಜಿಲ್ಲೆಯನ್ನು […]

ಐವನ್ ಡಿಸೋಜ ಬೆಂಬಲಿಗರಿಂದ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ವಿರೋಧ, ಪ್ರತಿಭಟನೆ

Saturday, April 6th, 2013
Ivan D Souza's supporters

ಮಂಗಳೂರು : ಕಾಂಗ್ರೆಸ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಐವನ್ ಡಿಸೋಜ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಬೆನ್ನಲ್ಲೆ ಇಂದು ಅವರ ಬೆಂಬಲಿಗರು ಕಾಂಗ್ರೆಸ್ ಜಿಲ್ಲಾ ಕಚೇರಿಯ ಎದುರು ಪಕ್ಷದ ಈ ನಿರ್ಧಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮೈಕಲ್ ಲೋಬೊ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಐವನ್ ಡಿಸೋಜ ರಿಗೆ ಟಿಕೆಟ್ ನೀಡದೆ ಕೆಲವು ತಿಂಗಳ ಹಿಂದೆ ಪಕ್ಷಕ್ಕೆ ಸೇರ್ಪಡೆಗೊಂಡ  ಜೆ.ಆರ್ ಲೋಬೊಗೆ ನೀಡಲಾಗಿದೆ. ಇದು […]

ರೈಲ್ವೇ ಕೆಳ ಸೇತುವೆ ನಿರ್ಮಿಸದಿದ್ದಲ್ಲಿ ಜಿಲ್ಲಾ ಬಂದ್ : ಐವನ್ ಡಿ’ಸೋಜ

Saturday, November 13th, 2010
ಕೆಳಸೇತುವೆ ನಿರ್ಮಿಸದಿದ್ದಲ್ಲಿ ಜಿಲ್ಲಾ ಬಂದ್

ಮಂಗಳೂರು:  ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಮಹಾಕಾಳಿ ಪಡ್ಪು ಹಾಗೂ ಪಡೀಲ್ ಬಜಾಲ್ ಬಳಿಯ ರೈಲ್ವೇ ಕೆಳ ಸೇತುವೆಗಳ ಕಾರ್ಯ ವಿಳಂಬಗೊಳ್ಳಲು ಮಹಾನಗರಪಾಲಿಕೆಯ ಆಡಳಿತ ಕಾರಣ ಎಂದು ರೈಲ್ವೆ ಪಾಳ್ಗಾಡ್ ವಿಭಾಗದ ಮ್ಯಾನೇಜರ್  ಶ್ರೀ ಎಸ್. ಕೆ ರೈನಾ ಈ ವಿಷಯವನ್ನು  ಸ್ಪಷ್ಟಪಡಿಸಿದ್ದು, ಈ ಸಂದರ್ಭದಲ್ಲಿ ಮಹಾಕಾಳಿ ಪಡ್ಪು ಬಳಿಯ ಕೆಳ ಸೇತುವೆ ನಿರ್ಮಾಣಕ್ಕೆ ಸಂಪೂರ್ಣ ವೆಚ್ಚವನ್ನು ನಗರ ಪಾಲಿಕೆಯು ಭರಿಸಬೇಕೆಂದು ಈ ಬಗ್ಗೆ ಅನೇಕ ವರ್ಷಗಳಿಂದ ಈ ಪ್ರದೇಶದ ಜನರ ಬೇಡಿಕೆಗಳಿದ್ದರೂ, ಈ ನಗರ ಪಾಲಿಕೆ […]