ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ ತೆರಿಗೆ ಪಾವತಿಸದೇ / ಮಾಲಿಕತ್ವ ಬದಲಾಯಿಸದೇ ಸಂಚರಿಸುತ್ತಿದ್ದ ಐಷಾರಾಮಿ ಕಾರುಗಳು ವಶ

Sunday, August 22nd, 2021
Car Seize

ಬೆಂಗಳೂರು : ಸಾರಿಗೆ ಅಧಿಕಾರಿಗಳು ಇಂದು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹಲವಾರು ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಐಷಾರಾಮಿ ಕಾರುಗಳನ್ನು ತೆರಿಗೆ ಕಟ್ಟದೆ – ಮಾಲಿಕತ್ವ ಬದಲಾಯಿಸಿಕೊಳ್ಳದೇ ಸಂಚರಿಸುತ್ತಿದ್ದ ಕಾರುಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಈ ಕಾರ್ಯಾಚರಣೆ ನಡೆಸಲಾಗಿದೆ. ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್‌ ನೇತೃತ್ವದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ರಾಜಣ್ಣ, ಮೋಟಾರ್‌ ವಾಹನ ನಿರೀಕ್ಷಕರಾದ ಸುಧಾಕರ್‌, ತಿಪ್ಪೇಸ್ವಾಮಿ, ವಿಶ್ವನಾಥ ಶೆಟ್ಟರ್‌, ರಂಜಿತ್‌, ರಾಜೇಶ್‌ ಮತ್ತು ರಾಜ್‌ ಕುಮಾರ್‌ ಅವರನ್ನ ಒಳಗೊಂಡ ತಂಡ ಇಂದು […]

ಐಷಾರಾಮಿ ಕಾರು ಮಾರಾಟ ಪ್ರಕರಣ : ಮತ್ತೆ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

Monday, March 1st, 2021
BMWcar

ಮಂಗಳೂರು : ಐಷಾರಾಮಿ ಕಾರು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ  ದಿನಗಳ ಹಿಂದಷ್ಟೇ ಸಿಸಿಬಿಯಲ್ಲಿ ಎಸ್ಐ ಆಗಿದ್ದ ಕಬ್ಬಾಳರಾಜ್ ಮತ್ತು ಪಾಂಡೇಶ್ವರದ ನಾರ್ಕೋಟಿಕ್ ಮತ್ತು ಆರ್ಥಿಕ ಅಪರಾಧ ಠಾಣೆಯ ಇನ್ ಸ್ಪೆಕ್ಟರ್ ರಾಮಕೃಷ್ಣ ಅವರನ್ನು ಅಮಾನತುಗೊಳಿಸಿದ ಬಳಿಕ  ಮತ್ತೆ ಇಬ್ಬರು ಪೊಲೀಸ್ ಸಿಬ್ಬಂದಿಗಳು ಅಮಾನತುಗೊಂಡಿದ್ದಾರೆ. ಸಿಸಿಬಿಯಲ್ಲಿದ್ದ ರಾಜ ಮತ್ತು ಆಶಿತ್ ಡಿಸೋಜ ಎಂಬ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶಿಸಿದ್ದಾರೆ. ಈ ನಡುವೆ ಕಾರು ಮಾರಾಟ ಮತ್ತು ಅದಕ್ಕೆ ಕಾರಣವಾದ ಮನಿ ಡಬ್ಲಿಂಗ್ ಪ್ರಕರಣವನ್ನು […]

ಎರಡು ಐಷಾರಾಮಿ ಕಾರುಗಳು , ಎರಡು ಸ್ಕೂಟರ್‌ಗಳ ಜೊತೆಗೆ 25 ಲಕ್ಷ ರೂ. ಕೊಟ್ಟರು ಗಂಡನನ್ನು ದೂರವಿರಿಸಿದ ಮನೆಯವರು

Wednesday, November 25th, 2020
Ayesha

ಮಂಗಳೂರು : ಫೇಸ್‌ಬುಕ್ ಮೂಲಕ ಪರಿಚಯವಾದ ವ್ಯಕಿಯನ್ನು ಮದುವೆಯಾದ ಮಹಿಳೆಯ ಗಂಡನನ್ನು ಆತನ ಮನೆಯವರು ಎರಡು ವರ್ಷದ ಬಳಿಕ ಆಕೆಗೆ ಸಿಗದಂತೆ ನಿಗೂಢವಾಗಿ ಅಡಗಿಸಿಡಲಾಗಿದೆ ಎಂದು ಆರೋಪಿಸಿದ್ದಾರೆ. ಕೇರಳದ ಕಣ್ಣೂರು ಮೂಲದ ಶಾಂತಿ ಜೂಬಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ದ ಇಬ್ರಾಹಿಂ ಖಲೀಲ್ ಕಟ್ಟೇಕರ್ ಎಂಬವರು ಫೇಸ್‌ಬುಕ್ ಮೂಲಕ ಪರಿಚಯವಾಗಿ ಜುಲೈ 12, 2017 ಮದುವೆಯಾಗುತ್ತಾರೆ. ಮದುವೆಯಾದ ಬಳಿಕ ಶಾಂತಿ ಜೂಬಿ ಆಯಿಷಾ ಇಬ್ರಾಹಿಂ ಖಲೀಲ್ ಕಟ್ಟೇಕರ್ ಎಂದು ಹೆಸರು ಬದಲಿಸಿಕೊಂಡು ದಂಪತಿಗಳು ಬೆಂಗಳೂರು, ಮೈಸೂರು […]