ಕಾಂಗ್ರೆಸ್ ಪಕ್ಷ ‘ಐಸಿಯು’ನಲ್ಲಿದೆ -:ಸದಾನಂದ ಗೌಡ

Tuesday, April 13th, 2021
sadananda Gowda

ಬಸವಕಲ್ಯಾಣ : ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಜಯಸಾದಿಸಲಿದ್ದಾರೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಇಂದು ಇಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಬಸವಕಲ್ಯಾಣ ವಿಧಾನ ಸಭಾ ಕ್ಷೇತ್ರಕ್ಕೆ ನಡೆದಿರುವ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಶರಣು ಸಲಗಾರ ಅವರ ಪರವಾಗಿ ರಾಜ್ಯ ಬಿಜೆಪಿ ಪ್ರಭಾರಿ ಅರುಣ ಸಿಂಗ್ ಹಾಗೂ ಪಕ್ಷದ ಹಿರಿಯ ಮುಖಂಡರು ಹಾಗೂ ಸಚಿವರೊಂದಿಗೆ ನಗರದಲ್ಲಿ ಮತಯಾಚನೆ […]

ಕೊರೋನ ಪ್ರಕರಣ ಜುಲೈ 22 : ದಕ್ಷಿಣ ಕನ್ನಡ ಜಿಲ್ಲೆ162, ಉಡುಪಿ ಜಿಲ್ಲೆ281, ಕಾಸರಗೋಡು ಜಿಲ್ಲೆ101

Wednesday, July 22nd, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 162 ಹೊಸ ಕೊರೋನ ಪ್ರಕರಣಗಳು ಪತ್ತೆಯಾಗಿದ್ದು ಜಿಲ್ಲೆಯ ಒಟ್ಟು ಕೊರೋನ ಸೋಂಕು ಪೀಡಿತರ ಸಂಖ್ಯೆ 3,996ಕ್ಕೆ ಏರಿದೆ. ಕೋವಿಡ್‌ಗೆ ಮತ್ತೆ ಐವರು ಬಲಿಯಾಗಿದ್ದು, ಸಾವಿನ ಸಂಖ್ಯೆ 92ಕ್ಕೆ ಏರಿದೆ. ಜಿಲ್ಲೆಯಲ್ಲಿ ಬುಧವಾರ  ಪತ್ತೆಯಾದ ಪ್ರಕರಣಗಳಲ್ಲಿ ಶೀತ ಲಕ್ಷಣ ಹೊಂದಿರುವವರ ಸಂಖ್ಯೆಯೇ ಅಧಿಕ ಮಟ್ಟದಲ್ಲಿದೆ. ಶೀತ-70, ಸೋಂಕಿನ ಮೂಲ ಪತ್ತೆಯಾಗದ 60, ತೀವ್ರ ಉಸಿರಾಟ-18, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 13, ವಿದೇಶದಿಂದ ಆಗಮಿಸಿದ್ದ ಓರ್ವನಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಎಲ್ಲರನ್ನೂ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ, ಚಿಕಿತ್ಸೆ […]

ವೆನ್‍ಲಾಕ್‍ನಲ್ಲಿ ಐಸಿಯು ಸಾಮಥ್ರ್ಯ ಹೆಚ್ಚಿಸಲು ಸರಕಾರಕ್ಕೆ ಕೆಡಿಪಿ ಸಭೆ ಒತ್ತಾಯ

Saturday, March 24th, 2018
kdp

ಮಂಗಳೂರು : ಜಿಲ್ಲಾಸ್ಪತ್ರೆ ವೆನ್‍ಲಾಕ್‍ನಲ್ಲಿ ಐಸಿಯು ತುರ್ತು ಚಿಕಿತ್ಸಾ ಘಟಕದಲ್ಲಿ (ತೀವ್ರ ನಿಗಾ ಘಟಕ) ಬೇಡಿಕೆಗೆ ತಕ್ಕಂತೆ ಹಾಸಿಗೆ ಲಭ್ಯವಿಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಯುಂಟಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಐಸಿಯು ಹಾಸಿಗೆ ಸಾಮಥ್ರ್ಯ ಹೆಚ್ಚಿಸುವಂತೆ ಜಿಲ್ಲಾ ಕೆಡಿಪಿ ಸಭೆಯಲ್ಲಿ ಸರಕಾರವನ್ನು ಒತ್ತಾಯಿಸಲಾಗಿದೆ. ಶುಕ್ರವಾರ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಸಭೆಯಲ್ಲಿ ಈ ಬಗ್ಗೆ ಸರಕಾರಕ್ಕೆ ಪತ್ರ ಬರೆಯಲು ನಿರ್ಣಯಿಸಲಾಯಿತು. . ವಿಷಯ […]