ಖ್ಯಾತ ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಇಂದು ಬೆಳ್ಳಿಗ್ಗೆ ಐ.ಟಿ ದಾಳಿ

Thursday, January 16th, 2020
IT

ವಿರಾಜಪೇಟೆ : ನಟಿ ರಶ್ಮಿಕಾ ಮಂದಣ್ಣ ಅವರಿಗೆ ಗುರುವಾರ ಮುಂಜಾನೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಅವರ ವಿರಾಜಪೇಟೆಯ ಮನೆ ಮೇಲೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರ ನಿವಾಸಕ್ಕೆ ಇಂದು ಮುಂಜಾನೆ ಸುಮಾರು 7.30ರ ವೇಳೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಐಟಿ ಅಧಿಕಾರಿಗಳು ಖಾಸಗಿ ಟ್ಯಾಕ್ಸಿ ಮೂಲಕ ರಶ್ಮಿಕಾ ಮಂದಣ್ಣ ಮನೆಗೆ ಆಗಮಿಸಿದ್ದರು. ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಸದ್ಯ ವಿರಾಜಪೇಟೆಯ ಮನೆಯಲ್ಲಿಲ್ಲ […]

ಡಿ.ಕೆ.ಶಿವಕುಮಾರ್ ಮೇಲೆ ಐ.ಟಿ. ದಾಳಿ ಕೇಂದ್ರ ಸರ್ಕಾರದ ಹೀನ ಕೆಲಸ : ಪೂಜಾರಿ

Wednesday, August 2nd, 2017
BJ poojary

ಮಂಗಳೂರು: ರಾಜ್ಯ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ, ಕಚೇರಿ, ಮತ್ತು ಸಂಭಂದಿಕರ ಮೇಲೆ ನಡೆದಿರುವ ಐ.ಟಿ. ದಾಳಿ ಕೇಂದ್ರ ಸರ್ಕಾರದ ಹೀನ ಕೆಲಸ ಎಂದು ಕೇಂದ್ರದ ವಿರುದ್ಧ ಕಾಂಗ್ರೆಸ್ ಮಾಜಿ ಸಂಸದ  ಜನಾರ್ದನ ಪೂಜಾರಿ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಜನಾರ್ದನ ಪೂಜಾರಿ, ಐಟಿ ಇಲಾಖೆ ಯಾವ ಪಕ್ಷ, ವ್ಯಕ್ತಿಗೆ ಸೇರಿದ ಇಲಾಖೆ ಅಲ್ಲ. 39 ಕಡೆ ಸಿಆರ್‌ಪಿಎಫ್ ಜೊತೆ ದಾಳಿ ನಡೆಸಿದೆ. ಅದನ್ನು ತಮ್ಮಿಚ್ಛೆಯಂತೆ ಬಳಸುತ್ತಿರುವುದು ಸರಿಯಲ್ಲ, ಇದರಿಂದ ಸಿಆರ್‌ಪಿಎಫ್ ಮಾನ ಮರ್ಯಾದೆ ಕೂಡ ಹಾಳಾಗಿದೆ ಎಂದರು. […]