ಋಣಮುಕ್ತ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲು ಮಹಿಳಾ ಜೆಡಿಎಸ್ ಆಗ್ರಹ

Wednesday, November 6th, 2019
JDS

ಮಡಿಕೇರಿ : ಅ ಕಾಯ್ದೆ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಬೇಕು ಮತ್ತು ವಿವಿಧ ಸಂಘ ಸಂಸ್ಥೆ, ಮೈಕ್ರೋ ಫೈನಾಸ್‌ಗಳಿಂದ ಬಡವರು ಹಾಗೂ ಕಾರ್ಮಿಕರು ಪಡೆದ ಸಾಲವನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಜಾತ್ಯತೀತ ಜನತಾದಳದ ಮಹಿಳಾ ಘಟಕ ಮತ್ತು ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಋಣಮುಕ್ತ ಯೋಜನೆ ಅರ್ಜಿಯನ್ನು ನೀಡಲು ಆಧಾರ್‌ಕಾರ್ಡ್, ಐ.ಡಿ.ಕಾರ್ಡ್, ರೇಷನ್ ಕಾರ್ಡ್, ಭೂಮಿ ಹಿಡುವಳಿ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಇತರ ದಾಖಲೆಗಳನ್ನು […]