ಪರ್ಯಾಯ ಇಂಧನ ಸಂಶೋಧನೆಗಳು ಪರಿಸರಕ್ಕೆ ಧಕ್ಕೆ ಆಗದಂತಿರಲಿ -ಪ್ರೊ. ಮೋಹನ್ ಕುಮಾರ್

Thursday, December 2nd, 2010
ಮೋಹನ್ ಕುಮಾರ್

ಮಂಗಳೂರು : ಹೆಚ್ಚುತ್ತಿರುವ ಜನಸಂಖ್ಯೆಗೆ ತಕ್ಕಂತೆ ಇಂಧನಗಳ ಬಳಕೆ ಸಹ ಹೆಚ್ಚುತ್ತಿದ್ದು,ಇದೊಂದು ಆತಂಕಕಾರಿ ಬೆಳವಣಿಗೆಯಾಗಿದ್ದು,ಸಾಂಪ್ರದಾಯಿಕ ಇಂಧನಗಳ ಬದಲಿಗೆ ಪರ್ಯಾಯ ಇಂಧನಗಳನ್ನು ವಿಶೇಷವಾಗಿ ಜೈವಿಕ ಇಂಧನಗಳ ಸಂಶೋಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳುಆಸಕ್ತಿ ವಹಿಸಿದ್ದು,ಈ ದಿಸೆಯಲ್ಲಿ ಸಂಶೋಧನೆಗಳು ಪರಿಸರಕ್ಕೆ ಹಾನಿಯಾಗದಂತೆ ಎಚ್ಚರ ವಹಿಸಬೇಕೆಂದು ಬೆಂಗಳೂರಿನ ಭಾರತೀಯವಿಜ್ಞಾನ ಸಂಸ್ಥೆಯ ಮುಖ್ಯಸ್ಥರಾದ ಪ್ರೊ.ಮೋಹನ್ ಕುಮಾರ್ ತಿಳಿಸಿದ್ದಾರೆ. ಅವರು ಇಂದು ಮಂಗಳೂರಿನ ಕರ್ನಾಟಕ ಬ್ಯಾಂಕ್ ನ ಸಭಾಂಗಣದಲ್ಲಿ ಕರಾವಳಿಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಜೈವಿಕ ಇಂಧನ ಕಾರ್ಯಪಡೆ,ಬೆಂಗಳೂರು ಇವರ ಆಶ್ರಯದಲ್ಲಿ ಜೈವಿಕ ಇಂಧನ ಸಂಶೋಧನೆ  […]