ಏ. 2ರಂದು ‘ಪ್ರಥಮ ರಾಷ್ಟ್ರೀಯ ತುಳು ಪತ್ರಿಕಾ ಸಮ್ಮಿಲನ’ ಆಮಂತ್ರಣ ಪತ್ರಿಕೆ ಬಿಡುಗಡೆ

Sunday, March 14th, 2021
Poovari

ಪುತ್ತೂರು : ಒಡಿಯೂರು ಶ್ರೀಗಳ ಜನ್ಮ ಷಡ್ಯಬ್ಧ ಸಂಭ್ರಮದ ಪ್ರಯುಕ್ತ ಪೂವರಿ ಪತ್ರಿಕಾ ಬಳಗ ಆಶ್ರಯದಲ್ಲಿ, ಷಡ್ಯಬ್ಧ ಪುತ್ತೂರು ತಾಲೂಕು ಸಮಿತಿ ಸಹಯೋಗದಲ್ಲಿ ತುಳುನಾಡಿನಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ರಾಷ್ಟ್ರೀಯ ತುಳು ಪತ್ರಿಕಾ ಸಮ್ಮಿಲನ’ದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ನಡೆಯಿತು. ಆರಂಭದಲ್ಲಿ ದೇವಳದ ಪ್ರಧಾನ ಅರ್ಚಕ ಕೆ. ವೆಂಕಟೇಶ ಸುಬ್ರಹ್ಮಣ್ಯ ಭಟ್ ಪ್ರಾರ್ಥನೆ ಸಲ್ಲಿಸಿದ ಬಳಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಆಮಂತ್ರಣ ಪತ್ರಿಕೆ […]

ಬೋಳಾರ ನಾರಾಯಣ ಶೆಟ್ಟಿ ಸಂಸ್ಮರಣೆ – ಪ್ರಶಸ್ತಿ ಪ್ರದಾನ, ಅರ್ಹರಿಗೆ ದೊರೆತಾಗ ಪ್ರಶಸ್ತಿ ಅರ್ಥಪೂರ್ಣ : ಒಡಿಯೂರು ಶ್ರೀ

Tuesday, December 10th, 2019
Bolara

ಮಂಗಳೂರು : ‘ಸುಸಂಸ್ಕೃತ ಸಮಾಜ ನಿರ್ಮಾಣದಲ್ಲಿ ಯಕ್ಷಗಾನ ಕಲೆಯ ಕೊಡುಗೆಯಿದೆ. ಭಾಷಾ ಸ್ವಚ್ಛತೆಯಿಂದ ಕೂಡಿದ ಯಕ್ಷಗಾನ ಕಲೆ ತನ್ನ ಮೂಲ ಚೌಕಟ್ಟಿನೊಳಗೆ ಇದ್ದಾಗ ಚಂದ. ರಾಮಾಯಣ ಮಹಾಭಾರತಗಳಂತಹ ಪುರಾಣಗಳು ಯಕ್ಷಗಾನ ಕಲೆಯ ಮೂಲಕ ಹಳ್ಳಿಗಳ ಜನರನ್ನು ಮುಟ್ಟುತ್ತಿದೆ. ಅರ್ಹರಿಗೆ ಪ್ರಶಸ್ತಿ ದೊರೆತಾಗ ಅದು ಅರ್ಥಪೂರ್ಣವಾಗುತ್ತದೆ’ ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ. ಬೋಳಾರ ನಾರಾಯಣ ಶೆಟ್ಟಿ ಯಕ್ಷ ಪ್ರತಿಷ್ಠಾನದ ವತಿಯಿಂದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಯಕ್ಷಗಾನದ ಮೇರು ಕಲಾವಿದ ದಿ. ಬೋಳಾರ […]

ತುಳುನಾಡಿನ ಉದಯಕ್ಕೆ ಹೋರಾಟಕ್ಕೂ ಸಿದ್ಧ – ಒಡಿಯೂರು ಶ್ರೀ

Friday, August 9th, 2013
odiyooru Tulu Nadu

ವಿಟ್ಲ : ತುಳು ಭಾಷೆಯ ಬಗ್ಗೆ ಎಷ್ಟು ಜಾಗೃತರಾಗಿದ್ದೇವೆ ಎಂಬುದನ್ನು ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ತುಳುನಾಡು, ತುಳು ಭಾಷೆ ಉಳಿವಿಗಾಗಿ ನಾವು ಒಟ್ಟಾಗಿ ಹೋರಾಡಬೇಕು. ಪ್ರೀತಿ-ವಿಶ್ವಾಸಕ್ಕೆ ಇನ್ನೊಂದು ಹೆಸರು ತುಳುನಾಡು; ತುಳುವರು. ತುಳು ಮಾತನಾಡುವಾಗ ನಮ್ಮಲ್ಲಿ ಆತ್ಮೀಯತೆ ಉಕ್ಕಿ ಬರುವುದರೊಂದಿಗೆ ಪ್ರತಿಯೊಂದು ಶಬ್ದದ ಹಿಂದೆಯೂ ಪ್ರೀತಿಯ ಸೆಳೆ ಇದೆ. ಈ ನಿಟ್ಟಿನಲ್ಲಿ ತುಳು ಒರಿಪು ಕೇಂದ್ರ ಸ್ಥಾಪಿಸುವ ಇರಾದೆ ಇದೆ. ತುಳು ಸಂಸ್ಕೃತಿ ದರ್ಶನ ಕಾರ್ಯಕ್ರಮವನ್ನು ಆಯೋಜಿಸುವ ಸಂಕಲ್ಪ ಇದೆ. ತುಳುನಾಡಿನಲ್ಲಿ ಯಾರೆಲ್ಲ ಇದ್ದಾರೆಯೋ ಅವರೆಲ್ಲರೂ ತುಳುವರೇ. […]

ಒಡಿಯೂರು ಶ್ರೀಗಳ 53ನೇ ಜನ್ಮದಿನೋತ್ಸವ ಮತ್ತು ಗ್ರಾಮೋತ್ಸವ

Sunday, August 4th, 2013
odiyoor gramothsava

ವಿಟ್ಲ : ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ಜುಲೈ 3, ಶನಿವಾರ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸ್ವಾಮೀಜಿಯವರ 53ನೇ ಜನ್ಮದಿನೋತ್ಸವ ಮತ್ತು ಗ್ರಾಮೋತ್ಸವ ನಡೆಯಿತು. ಜನ್ಮದಿನೋತ್ಸವ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಸ್ವಾಮೀಜಿಯವರು  ಪ್ರಕೃತಿ ಸಂರಕ್ಷಣೆ, ಗೋ ಸಂರಕ್ಷಣೆಗಳಿಂದ. ಮಾನವ ಸಂಪತ್ತು ಸದ್ಬಳಕೆಯಿಂದ ಗ್ರಾಮಗಳ ವಿಕಾಸವಾಗುವುದು. ಸಂಸ್ಕಾರ, ಜ್ಞಾನ, ಭಕ್ತಿ, ಶ್ರದ್ಧೆಗಳಿಂದ ಭಗವಂತನ ಆರಾಧನೆ ಮಾಡಬೇಕು ಎಂದು ಶ್ರೀ ಗುರುದೇವಾನಂದ ಸ್ವಾಮೀಜಿಯವರು ನುಡಿದರು. ಇದೇ ಸಂದರ್ಭ ಅವರು ಗ್ರಾಮೋತ್ಸವಕ್ಕೆ ಚಾಲನೆ ನೀಡಿದರು. ವಿಶ್ವಮಾನವ ಧರ್ಮದ […]