ಕಂಕನಾಡಿ ನಗರ ಠಾಣೆಯ ಇನ್‌ಸ್ಪೆಕ್ಟರ್ ಎಸ್.ಎಚ್. ಭಜಂತ್ರಿ ಅಮಾನತು

Friday, January 19th, 2024
Bhajantri

ಮಂಗಳೂರು: ಕಂಕನಾಡಿ ನಗರ ಠಾಣೆಯ ಇನ್‌ಸ್ಪೆಕ್ಟರ್ ಎಸ್.ಎಚ್. ಭಜಂತ್ರಿ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಮಾಡುವವರ ಜತೆ ಶಾಮೀಲು, ಮನೆ ಪರಿಸರದ ನಿವಾಸಿಗಳ ಜತೆ ಕಿರಿಕ್, ಹಿರಿಯ ಅಧಿಕಾರಿಗಳ ಜತೆ ಉಡಾೆಯಾಗಿ ವರ್ತಿಸಿದ್ದಾರೆಂಬ ಆರೋಪದಲ್ಲಿ ಅವರನ್ನು ಅಮಾನತು ಮಾಡಿದ್ದಾರೆ ಎನ್ನಲಾಗಿದೆ. ನಗರದ ಜಪ್ಪಿನಮೊಗರು ಕಡೆಕಾರಿನಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಸಹಾಯಕ ಪೊಲೀಸ್ ಆಯುಕ್ತರಾದ ಧನ್ಯಾ ನಾಯಕ್ ಅವರಿಗೆ ಮಾಹಿತಿ ಬಂದ ಹಿನ್ನಲೆಯಲ್ಲಿ […]

ಸಿಸಿಆರ್‌ಬಿ ಘಟಕಕ್ಕೆ ವರ್ಗಾವಣೆ ಗೊಂಡ ಹೆಡ್‌ಕಾನ್‌ಸ್ಟೇಬಲ್ ನಾಪತ್ತೆ

Monday, January 15th, 2024
police

ಮಂಗಳೂರು : ಪೊಲೀಸ್ ಇಲಾಖೆಯಲ್ಲಿ ಸುಮಾರು 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿದ್ದ ಮಂಜುನಾಥ ಹೆಗ್ಡೆ ಅವರನ್ನು ಮಂಗಳೂರು ನಗರ ಸಿಸಿಆರ್‌ಬಿ ಘಟಕಕ್ಕೆ ಒಒಡಿ ನೆಲೆಯಲ್ಲಿ ವರ್ಗಾವಣೆಗೊಳಿಸಲಾಗಿತ್ತು. ಅಲ್ಲಿ ಕೆಲಸಕ್ಕೆ ವರದಿ ಮಾಡುವುದಾಗಿ ಹೇಳಿ ಜ.13ರಂದು ಮನೆಯಿಂದ ಹೋಗಿದ್ದರು. ಆ ದಿನ ಮಧ್ಯಾಹ್ನ 1 ಗಂಟೆಗೆ ಮನೆಮಂದಿ ಮಂಜುನಾಥ್‌ರ ಮೊಬೈಲ್‌ಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ […]

ಕೆಲಸಕ್ಕೆ ಹೋಗುವುದಾಗಿ ಹೇಳಿ ಯುವತಿ ನಾಪತ್ತೆ

Saturday, May 23rd, 2020
Vinuta Merry

ಮಂಗಳೂರು ಮೇ 22 ಕರ್ನಾಟಕ ವಾರ್ತೆ:- ಯುವತಿ ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನುತ ಮೇರಿ (23) ಎಂಬ ಯುವತಿ ಮೇ 20ರಂದು ಪಡೀಲ್ ಬಳಿಯ ತನ್ನ ಮನೆಯಿಂದ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವಳು ವಾಪಾಸ್ಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಕಾಣೆಯಾದ ಯುವತಿಯ ಚಹರೆ ಇಂತಿವೆ:- ಹೆಸರು-ವಿನುತ ಮೇರಿ, ಪ್ರಾಯ-23 ವರ್ಷ, ಎತ್ತರ- 5 ಅಡಿ 5 ಇಂಚು, ಮೈ ಬಣ್ಣ ಬಿಳಿ, ಸಾಧಾರಣ ಮೈಕಟ್ಟು ಕುತ್ತಿಗೆಯ ಬಲಬದಿಯಲ್ಲಿ ಎಳ್ಳು ಮಚ್ಚೆ ಗುರುತು, […]