ಕಾಣಿಕೆ ಡಬ್ಬಿಗೆ ಮೂತ್ರ ವಿಸರ್ಜನೆ ಮಾಡಿ ಕಾಂಡಮ್ ಪ್ಯಾಕೇಟು ಹಾಕಿದ ಕಳ್ಳರ ಗತಿ ಏನಾಯ್ತು ನೋಡಿ?

Monday, May 28th, 2018
Katapady

ಉಡುಪಿ : ಉಡುಪಿ ಜಿಲ್ಲೆಯ ಕಟಪಾಡಿಯ ಪೇಟೆಬೆಟ್ಟು ಬಬ್ಬುಸ್ವಾಮಿ ಸನ್ನಿಧಾನದಲ್ಲಿ ಕೊರಗಜ್ಜನ ಪವಾಡದಿಂದ ಕ್ಷೇತ್ರದ ಕಾಣಿಕೆ ಹುಂಡಿಯ ಹಣವನ್ನು ಕದ್ದ ಮುಸ್ಲಿಂ ಯುವಕರ ಗುಂಪು ಕ್ಷಮೆ ಕೇಳಿದ ಘಟನೆ ಕಟಪಾಡಿಯಲ್ಲಿ ನಡೆದಿದೆ. ಹಣ ಕದ್ದ ನಂತರ ಶಿವಲಿಂಗದ ಮಾದರಿಯಲ್ಲಿರುವ ಕಾಣಿಕೆ ಡಬ್ಬಿಗೆ ಮೂತ್ರ ವಿಸರ್ಜನೆ ಮಾಡಿದ್ದೂ ಅಲ್ಲದೆ, ಕಾಂಡಮ್ ಪ್ಯಾಕೇಟುಗಳನ್ನು ಡಬ್ಬಿಗೆ ತುರುಕಿದ್ದರು. ದೈವ ಏನು ಮಾಡುತ್ತೆ ಅಂತಾ ನೋಡೊಣ ಅನ್ನುತ್ತಲೆ ಈ ವರ್ತನೆಗಳನ್ನ ಯುವಕರ ತಂಡ ಮಾಡಿತ್ತು. ಆದರೆ ದೈವದ ಲೀಲೆ ತಿಳಿಯಲು ಹೆಚ್ಚು ಸಮಯ ಬೇಕಾಗಲಿಲ್ಲ. ಈ ಅನಾಗರಿಕ […]