ಕಟೀಲು ದೇವಸ್ಥಾನದಲ್ಲಿ ಕೋಟ್ಯಂತರ ಅವ್ಯಹಾರ, ಆರೋಪಿತರಿಗೆ ಜಾಮೀನು

Sunday, July 19th, 2020
kateelu

ಮೂಡಬಿದ್ರೆ  : ಕಟೀಲು ದೇವಸ್ಥಾನದಲ್ಲಿ ಕೋಟ್ಯಂತರ ರೂಪಾಯಿ ಅವ್ಯಹಾರ ನಡೆಯುತ್ತಿದೆ, ವಿಶೇಷ ಪೂಜೆ, ಯಕ್ಷಗಾನ ಮೇಳದ ಹೆಸರಲ್ಲಿ ಹಣ ವಸೂಲಿ,  ಚಿನ್ನದ ರಥ ಸೇವೆಗೆ ಹಣ ವಸೂಲಿ, ಚಂಡಿಕಾ ಯಾಗ.  ಹೋಮದ  ಹೆಸರಲ್ಲಿ ಹಣ ವಸೂಲಿ ನೆಡೆಯುತ್ತಿದೆ ಎಂದು  ಅಲ್ಲದೆ ಸಾರ್ವಜನಿಕರ ದುಡ್ಡು ದೇವರ ಹೆಸರಲ್ಲಿ ಅಸ್ರಣ್ಣ ಕುಟುಂಬದ ಮನೆ ಸೇರುತ್ತದೆ.  ಸರಕಾರೀ ದೇವಸ್ಥಾನದಲ್ಲಿ ವಸೂಲಿ ಒಂದು ಕಡೆಯಾದರೆ ಅದಕ್ಕೆ ರಶೀದಿ ಬೇರೆಯೇ ತೋರಿಸಲಾಗುತ್ತಿತ್ತು ಎಂದು ತನಿಖಾ ವರದಿ ಮಾಡಲಾಗಿತ್ತು. ಈ ಬಗ್ಗೆ ಅಸ್ರಣ್ಣ ಕುಟುಂಬಸ್ಥರು ನ್ಯಾಯಾಲಯದಲ್ಲಿ ಒಂದು ಕೋಟಿ […]

ಕಟೀಲು ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಐಸ್ ಸ್ಕೇಟಿಂಗ್ ಅಂತರಾಷ್ಟ್ರೀಯ ಮಟ್ಟದಲ್ಲಿ ಎರಡು ಚಿನ್ನದ ಪದಕ ಪಡೆದ ಅನಘಾ

Saturday, February 1st, 2020
anagha

ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಐಸ್ ಸ್ಕೇಟಿಂಗ್ ನಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಎರಡು ಚಿನ್ನದ ಪದಕ ಪಡೆದು ಅತೀ ಕಿರಿಯ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಸ್ಕೇಟರ್ ಹಾಗೂ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅನಘಾ ಇವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕ್ಷೇತ್ರದ ಪ್ರಧಾನ ಅರ್ಚಕರಾದ ಲಕ್ಷ್ಮೀ ನಾರಾಯಣ ಆಸ್ರಣ್ಣ ಶಾಲು ಹೊದಿಸಿ, ದೇವಿಯ ಪ್ರಸಾದ ನೀಡಿ ಸನ್ಮಾನಿಸಿದರು.ಈ ಸಂದರ್ಭ ಅನಘಾ ಅವರ ತಂದೆ ತಾಯಿಗಳಾದ ಡಾ.ರಾಜೇಶ್ ಹುಕ್ಕೇರಿ […]

ಕಟೀಲು ದೇವಸ್ಥಾನದ ಆರು ಯಕ್ಷಗಾನ ಮೇಳಗಳ ತಿರುಗಾಟ ಆರಂಭ

Friday, November 22nd, 2019
Kattel Ata

ಮಂಗಳೂರು : ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಆರು ಯಕ್ಷಗಾನ ಬಯಲಾಟ ಮೇಳಗಳ ಈ ಸಾಲಿನ ತಿರುಗಾಟ ನ.22ರಂದು ಕಲ್ಲಾಡಿ ದೇವಿಪ್ರಸಾದ್‌ ಶೆಟ್ಟಿಅವರ ಸಂಚಾಲಕತ್ವದಲ್ಲೇ ಆರಂಭಗೊಡಿದೆ. ಈ ಮಧ್ಯೆ ಕಟೀಲು ಮೇಳಗಳ ಏಲಂ ವಿವಾದ ಕುರಿತು ಗುರುವಾರ ಹೈಕೋರ್ಟ್‌ನ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿ  ಡಿ.9ಕ್ಕೆ ಮುಂದೂಡಿದೆ. ಡಿಸೆಂಬರ್ 9 ರ ವರೆಗೆ  ಯಕ್ಷಗಾನ ಮೇಳದ ಉಸ್ತುವಾರಿಯನ್ನು ಜಿಲ್ಲಾಧಿಕಾರಿ ನೋಡಿಕೊಳ್ಳುವಂತೆ ಸೂಚನೆ ನೀಡಿದೆ. ಅಲ್ಲದೆ ಮೇಳದ ನಿರ್ವಹಣೆಯನ್ನು ಆಡಳಿತ ಮಂಡಳಿ ವಹಿಸಿಕೊಳ್ಳಬೇಕು ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕಟೀಲು ಮೇಳಗಳ […]

ಮಂಗಳೂರು ತಾಲೂಕಿನ ಕಟೀಲಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಸ್ಥಾಪಿಸಲು ಸಹಿ

Thursday, December 1st, 2016
Kateelu hospital

ಉಡುಪಿ: ಮಂಗಳೂರು ತಾಲೂಕಿನ ಕಟೀಲಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಸ್ಥಾಪಿಸಲು ಮಣಿಪಾಲ ವಿಶ್ವವಿದ್ಯಾನಿಲಯ ಮತ್ತು ಮುಂಬಯಿ ಸಂಜೀವಿನಿ ಚಾರಿಟೆಬಲ್‌ ಟ್ರಸ್ಟ್‌ ಬುಧವಾರ ಒಡಂಬಡಿಕೆ ಪತ್ರಕ್ಕೆ ಸಹಿ ಮಾಡಿವೆ. ಆಸ್ಪತ್ರೆಗೆ ಕಟೀಲು ಸಂಜೀವಿನಿ ಆಸ್ಪತ್ರೆ ಎಂದು ಹೆಸರಿಡಲಾಗುವುದು. ಆಸ್ಪತ್ರೆಯನ್ನು ಆರ್ಥಿಕವಾಗಿ ಹಿಂದುಳಿದವರಿಗಾಗಿ ಟ್ರಸ್ಟ್‌ ನಿರ್ಮಿಸಿಕೊಡಲಿದೆ. ಮಣಿಪಾಲ ವಿ.ವಿ. ಆಸ್ಪತ್ರೆ ನಡೆಸಲಿದೆ. ಒಪ್ಪಂದದ ಪ್ರಕಾರ 9 ಜನರ ಸಲಹಾ ಮಂಡಳಿ ಇರುತ್ತದೆ. ಇಬ್ಬರು ಟ್ರಸ್ಟ್‌ ವತಿಯಿಂದ, ಐವರು ವಿ.ವಿ. ಕಡೆಯಿಂದ, ಒಬ್ಬರು ಕಟೀಲು ದೇವಸ್ಥಾನದ ವತಿಯಿಂದ, ಇನ್ನೊಬ್ಬರು ಸ್ಥಳೀಯ ಗಣ್ಯರು […]

ಕಾರು ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಸಹೋದರ, ಸಹೋದರಿ ಸಾವು

Tuesday, November 8th, 2016
Car- bike Accident

ಮಂಗಳೂರು: ಕಾರು ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರ ಹಾಗೂ ಸಹೋದರಿ ಸಾವನ್ನಪ್ಪಿರುವ ಘಟನೆ ಬಜತ್ತೂರು ಗ್ರಾಮದ ಬೆದ್ರೋಡಿ ಬಳಿ ನಡೆದಿದೆ. ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ನೀರಪಾದೆ ಜನಾರ್ದನ ಆಚಾರ್ಯ ಎಂಬುವರ ಮಗ ಶಿವಾನಂದ (19) ಹಾಗೂ ಆತನ ಅಕ್ಕ ಅಕ್ಷತಾ (25) ಮೃತರು. ಇನ್ನು, ಅಪಘಾತದಿಂದಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನಲ್ಲಿದ್ದ ಹಾಸನ ಮೂಲದ ಹರ್ಷ (30), ಅವರ ಪತ್ನಿ […]

ಕಟೀಲು ದೇವಸ್ಥಾನದ ಆಡಳಿತ ಮೊಕ್ತೇಸರರ ಮನೆಗೆ ಮುಸುಕುಧಾರಿಗಳಿಂದ ದಾಳಿ

Tuesday, October 4th, 2016
vasudev-asranna-home

ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವಾಸುದೇವ ಅಸ್ರಣ್ಣ ಅವರ ಮನೆಗೆ ಸೋಮವಾರ ತಡರಾತ್ರಿ ಎಂಟು ಮಂದಿ ಮುಸುಕುಧಾರಿಗಳ ತಂಡ ನುಗ್ಗಿ ಸುಮಾರು 55 ಲಕ್ಷ ರೂ. ಮೌಲ್ಯದ ನಗನಾಣ್ಯ ದೋಚಿ ಪರಾರಿಯಾದ ಘಟನೆ ನಡೆದಿದೆ. ಕಟೀಲು ದೇವಸ್ಥಾನದಲ್ಲಿ ರಾತ್ರಿ ಹುಲಿವೇಷಗಳ ವಿಶೇಷ ಪೂಜೆ ಹಾಗೂ ಕುಣಿತವಿದ್ದ ಕಾರಣ ರಾತ್ರಿ 12.10 ಕ್ಕೆ ವಾಸುದೇವ ಅಸ್ರಣ್ಣ ದೇವಸ್ಥಾನದ ಪಕ್ಕವೇ ಇರುವ ಮನೆಗೆ ದುಷ್ಕರ್ಮಿಗಳು ಬಂದಿದ್ದಾರೆ. ಮನೆಯಲ್ಲಿ ತಾಯಿ, ಪತ್ನಿ, ಸೊಸೆ, ಮಗಳು, ಅವರ ಮಕ್ಕಳು ಇದ್ದರು […]

ಕಟೀಲು ದೇವರನ್ನು ಅವಹೇಳನ ಮಾಡುವ ಮೂಲಕ ಕೋಮುವಾದ ಹಾಗೂ ಭಯೋತ್ಪಾದನೆ ಬಿತ್ತುವ ಕೆಲಸವಾಗುತ್ತಿದೆ: ಬಿ. ಎಸ್. ಯಡಿಯೂರಪ್ಪ

Tuesday, September 6th, 2016
B-S-Yeddyurappa

ಮಂಗಳೂರು: ಕಟೀಲು ದೇವರನ್ನು ಅವಹೇಳನ ಮಾಡುವ ಮೂಲಕ ಕೋಮುವಾದ ಹಾಗೂ ಭಯೋತ್ಪಾದನೆ ಬಿತ್ತುವ ಕೆಲಸವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿದರು. ಇಂದು ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ಹಿಂದೂ ನಾಯಕರ ಹತ್ಯೆಯಾಗುತ್ತಿದೆ. ಹಿಂದೂ ದೇವರ ಬಗ್ಗೆ ಅವಹೇಳನ ಮಾಡಲಾಗುತ್ತಿದೆ. ಇಷ್ಟಾದರೂ ಸರ್ಕಾರ ತಪ್ಪಿತಸ್ಥರ ಮೇಲೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣದಲ್ಲಿ ಕಟೀಲು ದೇವಿಯ ಬಗ್ಗೆ […]