ಕಡಲ್ ನಲ್ಲಿ ಹುಡುಕಬೇಕಾದ ಮಣಿರತ್ನಂ !

Wednesday, February 13th, 2013
Mani Ratnam

ಮಂಗಳೂರು : ಆ ನಿರ್ದೇಶಕನ ಮೊದಲ ಸಿನಿಮಾವದು. ಚೊಚ್ಚಲ ಹೆರಿಗೆಯನ್ನು ನಿರೀಕ್ಷಿಸುತ್ತಿರುವ ಗರ್ಭಿಣಿಯ ಪ್ರಸವ ವೇದನೆಯ ಕಾಲವದು. ಬೆಂಗಳೂರಿನ ಕೆಂಪೇಗೌಡ ಸರ್ಕಲ್ ನಲ್ಲಿರುವ ಥಿಯೇಟರ್ ಒಳಗೆ ಅಳುಕುತ್ತಲೇ ಕಾಲಿಟ್ಟ ಆ ನಿರ್ದೇಶಕನ ದುಗುಡವನ್ನು ಯಾರೂ ಗುರುತಿಸಲಿಲ್ಲ. ಅಸಲಿಗೆ ಆತ ಒಬ್ಬ ನಿರ್ದೇಶಕನೆಂದೇ ಅಲ್ಲಿಯವರೆಗೆ ಗೊತ್ತಿರಲಿಲ್ಲ. ಅದೊಂದು ಆರಂಭ ಅಷ್ಟೇ. ಆನಂತರ ಆ ನಿರ್ದೇಶಕನಿಗೆ ತನ್ನ ಸಿನಿಮಾಕ್ಕೆ ಪ್ರೇಕ್ಷಕರನ್ನು ಹುಡುಕುವುದು ಕಷ್ಟವಾಗಲಿಲ್ಲ. ಪ್ರೇಕ್ಷಕರೇ ಆ ನಿರ್ದೇಶಕನ ಸಿನಿಮಾವನ್ನು ಹುಡುಕಿಕೊಂಡು ಬಂದರು. ಆ ನಿರ್ದೇಶಕನೇ ಮಣಿರತ್ನಂ. ಮಣಿಯ ಚಿತ್ರಗಳು ಉಳಿದ […]