ಪತ್ನಿ ಯ ಕಣ್ಣು ಹಾಗೂ ಕೆನ್ನೆಗೆ ಕಚ್ಚಿ ಮಾಂಸ ತೆಗೆದ ಪತಿ, ಮಗಳಿಗೂ ದೊಣ್ಣೆಯಿಂದ ಹಲ್ಲೆ

Tuesday, December 19th, 2023
ಪತ್ನಿ ಯ ಕಣ್ಣು ಹಾಗೂ ಕೆನ್ನೆಗೆ ಕಚ್ಚಿ ಮಾಂಸ ತೆಗೆದ ಪತಿ, ಮಗಳಿಗೂ ದೊಣ್ಣೆಯಿಂದ ಹಲ್ಲೆ

ಮಂಗಳೂರು : ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಶಿಶಿಲ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಸೋಮವಾರ ತಡರಾತ್ರಿ ಕಂಠಪೂರ್ತಿ ಕುಡಿದು ಬಂದಿರುವ ಸುರೇಶ್ ಗೌಡ, ಪತ್ನಿ ಜೊತೆ ಜಗಳ ತೆಗೆದಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಗಲಾಟೆ ತಾರಕಕ್ಕೇರಿ ಸುರೇಶ್ ಗೌಡನು ತನ್ನ ಪತ್ನಿಯ […]

ಕೊರೊನಾ ಬಂದಿದ್ದ ವ್ಯಕ್ತಿಗೆ ಬ್ಲಾಕ್ ಫಂಗಸ್, ಬೆಳ್ತಂಗಡಿಯಲ್ಲಿ ಮೊದಲ ಬಲಿ

Friday, May 28th, 2021
black fungus

ಬೆಳ್ತಂಗಡಿ: ಕೊರೊನಾದ ಬಳಿಕ ಕಣ್ಣು ಮತ್ತು ಕಿಡ್ನಿ ಸಮಸ್ಯೆ ಉಂಟಾಗಿ ಬ್ಲಾಕ್ ಫಂಗಸ್ ಗೆ ಬೆಳ್ತಂಗಡಿಯ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ನೋಣಯ್ಯ ಪೂಜಾರಿ (55) ಬ್ಲ್ಯಾಕ್ ಫಂಗಸ್ ವೈರಸ್‌ಗೆ ಬಲಿಯಾದ ವ್ಯಕ್ತಿ. ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಕೊರೊನಾ ಪರೀಕ್ಷೆ ನಡೆಸಿದಾಗ ಪಾಸಿಟಿವ್ ವರದಿ ಬಂದಿತ್ತು ಕೊರೋನಾ ಚಿಕಿತ್ಸತೆಯ ಬಳಿಕ  ಬ್ಲ್ಯಾಕ್ ಫಂಗಸ್ ಗೋಚರಿಸಿದ್ದು ಕಣ್ಣಿನ ಆಪರೇಷನ್ ನಡೆಸಿದ್ದರು, ಬಳಿಕ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ […]