ಮಂಗಳೂರು – ಕಣ್ಣೂರು ಪ್ಯಾಸೆಂಜರ್ ರೈಲು ಆರಂಭಿಸಲು ರೈಲ್ವೇ ಸಚಿವರಿಗೆ ತು.ರ.ವೇ ಮನವಿ

Friday, February 19th, 2021
trv

ಮಂಗಳೂರು :  2020 ಮಾರ್ಚ್‍ನಲ್ಲಿ ಕೊರೋನಾ ನಿಮಿತ್ತ ಮಂಗಳೂರು – ಕಣ್ಣೂರು ಪ್ಯಾಸೆಂಜರ್ ರೈಲು ರದ್ದು ಮಾಡಿದ್ದನ್ನು ಮತ್ತೆ ಆರಂಭಿಸಲು ತುಳುನಾಡ ರಕ್ಷಣಾ ವೇದಿಕೆ ರೈಲ್ವೆ ಸಚಿವರಿಗೆ ಮನವಿ ಮಾಡಿದೆ. ಮಂಗಳೂರು – ಕಣ್ಣೂರು ಪ್ಯಾಸೆಂಜರ್ ರೈಲು ವಿದ್ಯಾರ್ಥಿಗಳು, ಜನಸಾಮಾನ್ಯರ ಆಶ್ರಯ ಕೇಂದ್ರವಾಗಿತ್ತು. ಪ್ರಸ್ತುತ ಕರ್ನಾಟಕಲ್ಲಿ ಶಾಲಾ ಕಾಲೇಜುಗಳು ಆರಂಭಗೊಂಡು ತರಗತಿ ಪುನರಾರಂಭಗೊಂಡಿದೆ. ಕಾಸರಗೋಡಿನ ವಿವಿಧ ಭಾಗಗಳಿಂದ ಬರುವ ವಿದ್ಯಾರ್ಥಿಗಳ ದುಬಾರಿ ಖರ್ಚನ್ನು ಭರಿಸಲು ಅಸಾಧ್ಯವಾದ ಕಾರಣ ನೂರಾರು ಸಂಖ್ಯೆಯ ವಿದ್ಯಾರ್ಥಿಗಳ ವಿದ್ಯಾಭ್ಯಾಸವೇ ಮೊಟಕುಗೊಂಡ ಸ್ಥಿತಿಯಲ್ಲಿದೆ. ಅದೇ ರೀತಿ ಬಡ ಕಾರ್ಮಿಕರಿಗೆ […]