ನೇತ್ರಾವತಿ ತೀರದಲ್ಲಿ ಕಣ್ಣೂರುವರೆಗೆ ಪರ್ಯಾಯ ರಸ್ತೆ

Wednesday, December 13th, 2017
nethravathi

ಮಂಗಳೂರು: ನೇತ್ರಾವತಿ ಸೇತುವೆ ನದಿ ತೀರದಿಂದ ಕಣ್ಣೂರು ಮಸೀದಿಯವರೆಗೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ಹೆದ್ದಾರಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಜೆ. ಆರ್‌. ಲೋಬೋ ಹೇಳಿದರು. ಇಲ್ಲಿ 50 ಮೀ. ಅಗಲದ ಚತುಷ್ಪಥ ಅಗತ್ಯವಿದೆ. ಇದರಿಂದ ಪ್ರವಾಸೋದ್ಯ ಮಕ್ಕೂ ಒತ್ತು ಸಿಗಲಿದ್ದು, ಮಂಗಳೂರಿನ ಬೆಳವಣಿಗೆಗೂ ಪೂರಕ ಎಂದರು. ಯಾವುದೇ ಮನೆ ತೆರವು ಮಾಡದೆ ಯಾವ ರೀತಿಯಲ್ಲಿ ರಸ್ತೆ ನಿರ್ಮಿಸಲು ಸಾಧ್ಯ ಎಂಬ ಬಗ್ಗೆ ಸರ್ವೆ ಮಾಡಬೇಕು. ಸಾಧ್ಯವಿದ್ದಷ್ಟು ನದಿಗೆ ಸೇರಿಕೊಂಡಿರುವ ಭೂಮಿಯನ್ನೇ ಬಳಸಿ ರಸ್ತೆ […]