ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ನೂತನ ರಾಜರಾಗಿ ಯೋಗಿ ಶ್ರೀ ನಿರ್ಮಲ್‌ನಾಥ್‌ಜೀ ಪಟ್ಟಾಭಿಷಿಕ್ತ

Tuesday, March 8th, 2016
kadali kannada

ಮಂಗಳೂರು : ದಕ್ಷಿಣ ಭಾರತದ ನಾಥ ಪಂಥದ ಪ್ರಮುಖ ಕೇಂದ್ರವಾದ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ನೂತನ ರಾಜರಾಗಿ ಶ್ರೀ ಯೋಗಿ ನಿರ್ಮಲ್‌ನಾಥ್‌ಜೀಯವರು ಅಖಿಲ ಭಾರತ ವರ್ಷಿಯ ಅವಧೂತ್ ಬೇಖ್ ಬಾರಹ ಪಂಠ ಯೋಗಿ ಮಹಾಸಭಾದ ಮುಂದಾಳುಗಳು, ಜೋಗಿ ಸಮಾಜದ ಬಾಂಧವರು, ಭಕ್ತಾಭಿಮಾನಿಗಳ ಉಪಸ್ಥಿತಿಯಲ್ಲಿ ಪಟ್ಟಾಭಿಷಿಕ್ತರಾದರು. ಇದೇ ವೇಳೆ ವಿಟ್ಲ ಜೋಗಿ ಮಠದ ಅರಸುವಾಗಿ ಯೋಗಿ ಶ್ರೀ ಶ್ರದ್ಧಾನಾಥ್‌ಜೀಯವರು ಪಟ್ಟಾಭಿಷೇಕಗೊಂಡರು. ಪಾರಂಪರಿಕ ತಂತ್ರಿಗಳಾದ ಶ್ರೀ ವಿಠಲದಾಸ್‌ರವರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನಗಳು ನೆರವೇರಿ 9.25 ರ […]

ವಿಶೇಷ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರ

Friday, July 17th, 2015
Seminar for special children

ಮಂಗಳೂರು : ದ.ಕ.ಜಿ.ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಮಂಗಳೂರು ಉತ್ತರ ವಲಯ ಮತ್ತು ಸ್ಕಂದ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಹಾಗೂ ರೋಟರಿ ಕ್ಲಬ್ ನಾರ್ತ್ ಗಾಂಧಿನಗರ ಇವರ ಸಹಯೋಗದಲ್ಲಿ ಸರ್ವ ಶಿಕ್ಷಣ ಅಭಿಯಾನದ ವತಿಯಿಂದ ಭಾನುವಾರ ರೋಟರಿ ಬಾಲಭವನ ಗಾಂಧಿನಗರ ಇಲ್ಲಿ ವಿಶೇಷ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರವನ್ನು ಏರ್ಪಡಿಸಲಾಯಿತು. ಈ ಶಿಬಿರದಲ್ಲಿ ಕಾರ್ಪೊರೇಟರ್ ಶ್ರೀಮತಿ ಜಯಂತಿ ಆಚಾರ್, ಶ್ರೀಮತಿ ರಾಜಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಂಗಳೂರು ಉತ್ತರವಲಯ, ಸಮನ್ವಯಾಧಿಕಾರಿಗಳಾದ […]