ಉತ್ತಮ ಪರಿಸರ ನಮ್ಮೆಲ್ಲರ ಹೊಣೆಃ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ

Saturday, June 5th, 2021
World Environmental day

ಮಂಗಳೂರು :  ದೈವದತ್ತವಾದ ಪರಿಸರವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಬಿಟ್ಟುಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು. ಅವರು ಮಂಗಳೂರಿನ ಕದ್ರಿ ಆಶ್ರಮ ಶಾಲೆಯ ಆವರಣದಲ್ಲಿ ಜಿಲ್ಲಾಡಳಿತ, ಮಂಗಳೂರು ಮಹಾನಗರಪಾಲಿಕೆ, ನೆಹರು ಯುವ ಕೇಂದ್ರ, ಮಂಗಳೂರು ಗ್ರೀನ್ ಬ್ರಿಗೇಡ್ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು. ಅರಣ್ಯ ಮತ್ತು ಪರಿಸರವನ್ನು ಉಳಿಸುವುದಲ್ಲದೆ ಅಭಿವೃದ್ಧಿಯ ಹೆಸರಲ್ಲಿ ನಾಶವಾಗುತ್ತಿರುವ ಅರಣ್ಯಕ್ಕೆ ಬದಲಿಯಾಗಿ ಅರಣ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಜನರಲ್ಲಿ […]