ಎಲ್ಲ ಕಡೆಗಳಲ್ಲಿ ಭಗವಂತನ ಅಸ್ತಿತ್ವದ ಅನುಭವ ಮಾಡುವ ಕನಕದಾಸರು !

Sunday, November 21st, 2021
Kanakadasa

ಮಂಗಳೂರು :  ಬೀರಪ್ಪನಾಯಕನು ೧೬ನೆಯ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯದಲ್ಲಿ ಬಂಕಾಪುರ ಪ್ರಾಂತ್ಯದ ಬಾಡ ಪಟ್ಟಣದ ದಳಪತಿಯಾಗಿದ್ದನು. ಬಚ್ಚಮ್ಮ ಬೀರಪ್ಪನ ಹೆಂಡತಿ. ಇವರು ತಿರುಪತಿ ವೆಂಕಟೇಶ್ವರಸ್ವಾಮಿಯ ಭಕ್ತರು. ತಿರುಪತಿ ತಿಮ್ಮಪ್ಪನ ಕೃಪೆಯಿಂದ ಈ ದಂಪತಿಗಳಿಗೆ ಒಂದು ಗಂಡು ಮಗು ಜನಿಸಿತು. ಅದಕ್ಕೆ ‘ತಿಮ್ಮಪ್ಪ’ ಎಂದೇ ಹೆಸರಿಟ್ಟರು. ತಿಮ್ಮಪ್ಪ ನಾಯಕ ಬಾಲ್ಯದಲ್ಲಿಯೇ ಅಕ್ಷರಾಭ್ಯಾಸದ ಜೊತೆಗೆ ಕತ್ತಿವರಸೆ, ಕುದುರೆ ಸವಾರಿಯನ್ನೂ ಕಲಿತನು. ತಂದೆಯ ಕಾಲಾನಂತರ ಬಂಕಾಪುರ ಪ್ರಾಂತ್ಯಕ್ಕೆ ದಳಪತಿಯಾದನು. ತಿಮ್ಮಪ್ಪನು ಹೊಸ ಮನೆ ಕಟ್ಟಿಸುವಾಗ ಆ ಸ್ಥಳದಲ್ಲಿ ಆತನಿಗೆ ಚಿನ್ನ, ವಜ್ರ, […]

ಕನಕದಾಸರು ಸರ್ವಕಾಲಕ್ಕೂ ಸಲ್ಲುವ ಮಹಾನ್ ದಾರ್ಶನಿಕ- ಪ್ರೊ.ಎ.ವಿ.ನಾವುಡ

Monday, July 25th, 2016
Kanakadasa

ಮಂಜೇಶ್ವರ: ಕನ್ನಡ ಸಾಹಿತ್ಯ ಲೋಕದಲ್ಲಿ ದಾಸ ಸಾಹಿತ್ಯ ಅಗಾಧ ಶ್ರೀಮಂತಿಕೆಯುಳ್ಳದ್ದು. ಅದರಲ್ಲೂ ಕನಕದಾಸರ ಸಾಹಿತ್ಯ ಎಲ್ಲಾ ಕಾಲಕ್ಕೂ ಪ್ರಸ್ತುವೆನಿಸಿದ್ದರಿಂದಲೇ ಆತನನ್ನು ಕೇವಲ ಕವಿ, ಕೀರ್ತನಕಾರ ಎಂದು ಪರಿಗಣಿಸದೆ ಸರ್ವಕಾಲಕ್ಕೂ ಸಲ್ಲುವ ಮಹಾನ್ ದಾರ್ಶನಿಕ ಎಂದು ಕರೆಯುವುದು ಸೂಕ್ತ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಎ.ವಿ ನಾವುಡ ಅವರು ಅಭಿಪ್ರಾಯಪಟ್ಟರು. ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಕಾಸರಗೋಡು ಪಾರೆಕಟ್ಟೆ ರಂಗ ಕುಟೀರ ಹಾಗೂ ಪದ ಬೆಂಗಳೂರು ಇದರ ಸಹಯೋಗದಲ್ಲಿ ಶನಿವಾರ ಮಂಜೇಶ್ವರ ಗೋವಿಂದ […]

ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Wednesday, February 3rd, 2016
satish

ಪೆರ್ಲ: ವಿವಾಹಿತ ಯುವಕನೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆಯಾದ ಘಟನೆ ಒಡ್ಯದಲ್ಲಿ ನಡೆದಿದೆ. ಕುರೆಡ್ಕ ಐತ್ತಪ್ಪ ನಾಯ್ಕರ ಪುತ್ರ ಸತೀಶ(35)ಮೃತದೇಹ ಒಡ್ಯ ಸಮೀಪದ ಮಾಯಿಲಕ್ಕಾನದಲ್ಲಿರುವ ಇವರ ಮನೆಯಲ್ಲಿ ಅಜೀರ್ಣಾವಸ್ಥೆಯಲ್ಲಿ ಪತ್ತೆಯಾಗಿದೆ. ಶರೀರದಲ್ಲಿ ಯಾವುದೇ ಗಾಯಗಳಿಲ್ಲದಿರುವುದರಿಂದ ಮರಣಕ್ಕೆ ಸ್ಪಷ್ಟ ಕಾರಣ ತಿಳಿಯದಿರುವುದರಿಂದ ಉನ್ನತ ವೈದ್ಯಕೀಯ ಪರೀಕ್ಷೆಗೆ ಪೆರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಮೃತದೇಹ ಕೊಂಡೊಯ್ಯಲಗಿದೆ. ಸತೀಶ್ ಈ ಹಿಂದೆ ನಲ್ಕದಲ್ಲಿ ಹೋಟೆಲ್ ನಡೆಸುತ್ತಿದ್ದರು. ಮಾಯಿಲಕ್ಕಾನದಿಂದ ಮದುವೆಯಾಗಿ ಪತ್ನಿ ಗೃಹದಲ್ಲಿ ಇವರು ವಾಸಿಸುತ್ತಿದ್ದರು. ಇತ್ತೀಚೆಗೆ ಪತ್ನಿ ಮನೆಯಿಂದ ಸ್ವಲ್ಪ […]