ಅಹಂಕಾರ ನಿರಸನವೇ ಸಾಮರಸ್ಯಕ್ಕೆ ದಾರಿ : ಡಾ. ಧನಂಜಯ ಕುಂಬ್ಳೆ

Wednesday, December 1st, 2021
Kanaka Jayanthi

ಮಂಗಳೂರು: ವ್ಯಕ್ತಿ ಅಹಂಕಾರ, ಜಾತಿ, ಮತಗಳ ಅಹಂಕಾರವನ್ನು ಮೀರುವುದೇ ಸಾಮರಸ್ಯದ ಸಾಮಾಜಿಕ ವಾತಾವರಣ ಸೃಷ್ಟಿಗಿರುವ ದಾರಿ. ಕನಕ ಸಾಹಿತ್ಯ ಅಂತಹ ಸಾಮರಸ್ಯದ ಸಂದೇಶಗಳನ್ನು ಕೌಟುಂಬಿಕ, ಅಧ್ಯಾತ್ಮಿಕ ಮತ್ತು ಸಾಮಾಜಿಕ ನೆಲೆಗಳಲ್ಲಿ ಸಾರಿದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬ್ಳೆ ಹೇಳಿದರು. ಬುಧವಾರ ಹಂಪನಕಟ್ಟೆಯ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗ ಮತ್ತು  ಆಂತರಿಕ ಗುಣಮಟ್ಟ ಖಾತರಿ ಕೋಶ ಏರ್ಪಡಿಸಿದ ಕನಕದಾಸ ಜಯಂತಿ ಪ್ರಯುಕ್ತ ಏರ್ಪಡಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಕನಕದಾಸರ […]

ಮನುಕುಲವೇ ಕೊಂಡಾಡಬೇಕಾದ ದಾಸ ಸಂತರು ಕನಕದಾಸರು : ಪಾಲೇಮಾರ್

Wednesday, November 24th, 2010
ಕನಕದಾಸ ಜಯಂತಿ

ಮಂಗಳೂರು: ಜಿಲ್ಲಾಡಳಿತ ದ.ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದ.ಕ ಕರಾವಳಿ ಕುರುಬರ ಸಂಘ, ಮಂಗಳೂರು ಇದರ ಆಶ್ರಯದಲ್ಲಿ ಇಂದು ಬೆಳಿಗ್ಗೆ ದಾಸವರೇಣ್ಯ, ದಾರ್ಶನಿಕ ಕವಿ, ಸಂತ ಶ್ರೇಷ್ಠ ಕನಕದಾಸ ಜಯಂತಿಯು ಪುರಭವನದಲ್ಲಿ ನಡೆಯಿತು. ಕನಕದಾಸರ ಭಾವಚಿತ್ರ ಮೆರವಣಿಗೆಯನ್ನು ಶ್ರೀಮತಿ ರಜನಿ ದುಗ್ಗಣ್ಣ, ಮಂಗಳೂರು ಮಹಾನಗರ ಪಾಲಿಕೆ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ  ಮೆರವಣಿಗೆಯು ಶರವು ಮಹಾಗಣಪತಿ ದೇವಸ್ಥಾನದಿಂದ ಹೊರಟು, ಗಣಪತಿ ಹೈಸ್ಕೂಲ್ ಮಾರ್ಗವಾಗಿ, ಪುರಭವನಕ್ಕೆ ತಲುಪಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸನ್ಮಾನ್ಯ ಶ್ರೀ ಕೃಷ್ಣ ಜೆ. ಪಾಲೇಮಾರ್, ದ,ಕ […]