ಸೆ. 30 ರ ವರೆಗೆ 6000 ಕ್ಯೂಸೆಕ್ ನೀರು: ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಕನ್ನಡ ಪರ ಸಂಘಟನೆಗಳ ಉಗ್ರ ಪ್ರತಿಭಟನೆ

Wednesday, September 28th, 2016
kaveri-protest

ಮೈಸೂರು: ಸೆ. 30 ರ ವರೆಗೆ ನಿತ್ಯ 6000 ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ವಿರೋಧಿಸಿ ಮಂಗಳವಾರ ನಗರದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಉಗ್ರ ಪ್ರತಿಭಟನೆ ನಡೆಸಿದವು. ನಗರದ ನ್ಯಾಯಾಲಯದ ಎದುರು ಕನ್ನಡ ಚಳವಳಿಗಾರರ ಸಂಘದಿಂದ ಖಾಲಿ ತಟ್ಟೆ, ಪಾತ್ರೆ, ಲೋಟಗಳನ್ನಿಡಿದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಮ್ಮ ರಾಜ್ಯದ ಶತ್ರುವಿನಂತೆ ವರ್ತಿಸುತ್ತಿದ್ದಾರೆ. ಕಾವೇರಿ ಭಾಗದ ಜಲಾಶಯಗಳಲ್ಲಿ ಕುಡಿಯಲು ನೀರಿಲ್ಲ. ಆದರೂ ಸುಪ್ರೀಂ ಕೋರ್ಟ್‌ ಮೂಲಕ ಸಾಂಬಾ ಬೆಳೆಗೆ ನೀರು ಕೇಳುತ್ತಿರುವುದು […]