ರಾಜ್ಯೋತ್ಸವ ಪ್ರಶಸ್ತಿಗೆ ಆನ್ ಲೈನ್ ಮೂಲಕ ಸಾರ್ವಜನಿಕರೇ ಸಾಧಕರನ್ನು ಶಿಫಾರಸು ಮಾಡಬಹುದು- ಸುನಿಲ್ ಕುಮಾರ್

Saturday, September 25th, 2021
Sunil Kumar V

ಬೆಂಗಳೂರು :  ನವೆಂಬರ್ ಒಂದರಂದು 66ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು, ಈ ಬಾರಿಯ ವಿಶೇಷವೆಂದರೆ ,ಈ ವರ್ಷ ರಾಜ್ಯೋತ್ಸವ ಪ್ರಶಸ್ತಿ ಗೆ ಅರ್ಹರನ್ನು ಗುರುತಿಸಿ ಆನ್ಲೈನ್ ಮೂಲಕ ಅವರ ಹೆಸರು ಶಿಫಾರಸು ಮಾಡಲು ಸಾರ್ವಜನಿಕರಿಗೇ ಅವಕಾಶ ಕಲ್ಪಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಈ ವರ್ಷ 66 ಅರ್ಹ ಸಾಧಕರನ್ನು ಗುರುತಿಸಿ […]

“ಅನಿಶ್ಚಿತತೆ” ಚಿತ್ರಕಲಾ ಪ್ರದರ್ಶನ ಕುರಿತಂತೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅವರ ಅನಿಸಿಕೆ

Thursday, September 23rd, 2021
Anishchitate

ಬೆಂಗಳೂರು  : ಚಿತ್ರಕಲಾ ಪರಿಷತ್ತಿನಲ್ಲಿ ನಡೆಯುತ್ತಿರುವ ನಡೆಯುತ್ತಿರುವ “ಅನಿಶ್ಚಿತತೆ” ಕಲಾಪ್ರದರ್ಶನವನ್ನು ಇಂದು ಮುಂಜಾನೆ ಉದ್ಘಾಟಿಸಿ ಕಲಾವಿದರೊಂದಿಗೆ ಅವರ ಕಲಾಕೃತಿಗಳನ್ನು ನೋಡಿದ್ದು, ಕೆಲಸಮಯ ಬೇರೆಯದೇ ಲೋಕದಲ್ಲಿ ಸಂಚರಿಸಿದ ಅನುಭವ ನೀಡಿತು. ಕೊರೋನಾ ಸಂದರ್ಭದಲ್ಲಿ ಸಮಾಜದ ಪ್ರತಿಯೊಬ್ಬರಲ್ಲೂ ಉಂಟಾದ ಅನಿಶ್ಚಿತತೆ ಭಾವವನ್ನು, ಗ್ರಾಫಿಕ್ ಮುದ್ರಣ ಕಲೆಯ ಮೂಲಕ ಕರ್ನಾಟಕದ ವಿವಿಧ ಭಾಗಗಳ 75 ಕಲಾವಿದರುಗಳು ಅತಿ ಸುಂದರ ಹಾಗೂ ಮನಸ್ಸಿನ ಆಳದಲ್ಲಿ ನಮ್ಮನ್ನು ಚಿಂತನೆಗೆ ಒಳಪಡಿಸುವಂತಹ ಕಲಾಕೃತಿಗಳನ್ನು ರಚಿಸಿದ್ದರು. ದೇಶದಲ್ಲೇ ದೊಡ್ಡಮಟ್ಟದ ಗ್ರಾಫಿಕ್ ಮುದ್ರಣ ಕಲಾ ಪ್ರದರ್ಶನ ನಮ್ಮ ಕರ್ನಾಟಕದ […]

ಅರಣ್ಯ ನಾಶಕ್ಕೆ ಕಾರಣರಾದವರ ಮೇಲೆ ಕಠಿಣ ಕ್ರಮ : ಸಚಿವ ಅರವಿಂದ ಲಿಂಬಾವಳಿ

Monday, March 15th, 2021
Limbavali

ಶಿರಹಟ್ಟಿ : ಅರಣ್ಯಕ್ಕೆ ಬೆಂಕಿ ಬೀಳಲು ಮತ್ತು ಅರಣ್ಯ ನಾಶಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶೆಟ್ಟಿಕೆರಿ, ಸಸ್ಯಪಾಲನಾಲಯ ಹಾಗೂ ಅದರ ಸುತ್ತಮುತ್ತಲ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ, ಬೆಂಕಿ ಬಿದ್ದು ನಾಶವಾದ ಅರಣ್ಯ ಪ್ರದೇಶವನ್ನು ವೀಕ್ಷಿಸಿ ಮಾತನಾಡಿದರು. ಈಗಾಗಲೇ ಅರಣ್ಯ ನಾಶಕ್ಕೆ ಕಾರಣ ಆದ 13 ಪ್ರಕರಣಗಳನ್ನು ದಾಖಲು ಮಾಡಲಾಗಿದ್ದು ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ಜರುಗಿಸಲಾಗುವದು […]