ಮಂಗಳೂರಿನ ಬೀದಿಗಳಲ್ಲಿ ಮೈಸೂರು ದಸರಾ ಪ್ರಚಾರ

Monday, September 27th, 2010
ಮೈಸೂರು ದಸರಾ ಪ್ರಚಾರ

ಮಂಗಳೂರು: ಅಕ್ಟೋಬರ್ 8 ರಿಂದ ಮೈಸೂರಿನಲ್ಲಿ ನಡೆಯಲಿರುವ ವಿಶ್ವವಿಖ್ಯಾತ ಐತಿಹಾಸಿಕ ಹಿನ್ನೆಲೆಯುಳ್ಳ ಮೈಸೂರು ದಸರಾದ ಪ್ರಚಾರ ಜಾಥಾವನ್ನು ಮಂಗಳೂರು  ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯ್ಕ ಚೆಂಡೆ ಬಡಿಯುವ ಮೂಲಕ ಉದ್ಘಾಟಿಸಿದರು. ಮೈಸೂರು ವಾರ್ತಾ ಇಲಾಖೆ ಹಾಗೂ ದಸರಾ ಮಹೋತ್ಸವದ ವಿಶೇಷ ಅಧಿಕಾರಿಗಳು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 1 ರವರೆಗೆ ಪ್ರಚಾರ ಜಾಥಾ ನಡೆಸಲಿದ್ದಾರೆ. ನಾಲ್ಕು ತಂಡಗಳಾದ ಚೈತನ್ಯ ಕಲಾತಂಡ, ಸ್ಪಂದನ ಮಹಿಳಾ ತಂಡ, ವಿವೇಕ ಕಲಾ ತಂಡ […]