ಕೇರಳಕ್ಕೆ ಮರಳು ಅಕ್ರಮ ಸಾಗಾಟ: ಟಿಪ್ಪರ್, ಲಾರಿ ಮುಟ್ಟುಗೋಲು

Monday, October 22nd, 2018
Lorry

ಮಂಗಳೂರು: ಅಡ್ಯಾರ್ ಕಣ್ಣೂರಿಂದ ಕೇರಳಕ್ಕೆ ಸಾಗಿಸುತ್ತಿದ್ದ ಮರಳು ಟಿಪ್ಪರ್, ಲಾರಿಗಳನ್ನು ಸಂಚಾರಿ‌ ಪೊಲೀಸರು  ಸೋಮವಾರ ಬೆಳಗ್ಗಿನ ಜಾವ 3 ಗಂಟೆಯ ವೇಳೆಗೆ ಮುಟ್ಟುಗೋಲು ಹಾಕಿದ್ದಾರೆ. ಸಬ್ ಇನ್ ಸ್ಪೆಕ್ಟರ್ ಕಬ್ಬಲ್ ರಾಜ್ ನೇತೃತ್ವದಲ್ಲಿ ಪೊಲೀಸರು ಸೋಮವಾರ ಬೆಳಗ್ಗಿನ ಜಾವ ದಾಳಿ  ನಡೆಸಿ 10 ಚಕ್ರದ ಬೃಹತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ತಲಪಾಡಿ ಬಳಿ ಮುಟ್ಟುಗೋಲು ಹಾಕಿಕೊಂಡರು. ತಲಪಾಡಿ ದೇವಿನಗರ ಮೂಲಕ ಕೇರಳಕ್ಜೆ ಮರಳು ಅಕ್ರಮವಾಗಿ ಸಾಗಿಸಲಾಗುತ್ತಿದೆ. ಮರಳನ್ನು ಅಕ್ರಮವಾಗಿ ಟಿಪ್ಪರ್ ನಲ್ಲೂ ಸಾಗಿಸಲಾಗುತ್ತಿತ್ತು. ಟಿಪ್ಪರನ್ನೂ ಪೊಲೀಸರು ವಶಕ್ಕೆ […]