ಡಿಸೆಂಬರ್ 15 ರಂದು ಕೈತ್ರೋಡಿ ಕ್ಷೇತ್ರದ ಚಂಡಿಕಾಯಾಗಕ್ಕೆ ಮಹರ್ಷಿವಾಣಿ ಖ್ಯಾತಿಯ ಡಾ. ಆನಂದ ಗುರೂಜಿ

Wednesday, December 9th, 2020
Kaitrody

ಬಂಟ್ವಾಳ :  ಕೈತ್ರೋಡಿ ಕ್ವಾರ್ಟಸ್ ಶ್ರೀ ಮಂತ್ರ ದೇವತೆ ಕೊರಗಜ್ಜ ಕ್ಷೇತ್ರದಲ್ಲಿ ಡಿಸೆಂಬರ್ 15 ರಂದು ಬೆಳಗ್ಗೆ ಗಂಟೆ 7.30ರಿಂದ ವೇದಮೂರ್ತಿ ಸುಬ್ರಹ್ಮಣ್ಯ ಪರಾಡ್ಕರ್ ಗುಂಡ್ಯಡ್ಕ ಮತ್ತು ರಾಧಾಕೃಷ್ಣ ಭಟ್ ಪೆದಮಲೆ ಮಾರ್ಗದರ್ಶನದಲ್ಲಿ ಚಂಡಿಕಾಯಾಗ ಆರಂಭಗೊಳ್ಳಲಿದ್ದು ಅಂದು ಮಧ್ಯಾಹ್ನ ಝೀ ಕನ್ನಡ ಮಹರ್ಷಿವಾಣಿ ಖ್ಯಾತಿಯ ಡಾ. ಆನಂದ ಗುರೂಜಿ ಮತ್ತು ಕಟೀಲು ಕ್ಷೇತ್ರದ ವೇದಮೂರ್ತಿ ಕಮಲಾದೇವಿ ಅಸ್ರಣ್ಣರ ಉಪಸ್ಥಿತಿಯಲ್ಲಿ ಪೂರ್ಣಾಹುತಿಗೊಳ್ಳಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ಲೋಕೇಶ್ ಹೇಳಿದ್ದಾರೆ. ಡಿಸೆಂಬರ್ 15 ರಿಂದ 19ರ ವರೆಗೆ ಚಂಡಿಕಾಯಾಗ ಸಹಿತ ಯಕ್ಷಗಾನ ಮತ್ತು ವಾರ್ಷಿಕ ನೇಮೋತ್ಸವ […]

ಪಟ್ಲ ಸತೀಶ ಶೆಟ್ಟಿಯವರ ಸಮಾಜ ಮುಖಿ ಕಾರ್ಯಗಳಿಗೆ ಕಟೀಲು ದೇವಿಯ ಅನುಗ್ರಹವಿದೆ: ಕಮಲಾದೇವಿ ಅಸ್ರಣ್ಣ

Tuesday, December 11th, 2018
sathish-shetty

ಮಂಗಳೂರು: ಪಟ್ಲ ಸತೀಶ್ ಶೆಟ್ಟಿ ಯಕ್ಷಗಾನ ಭಾಗವತರಾಗಿ ಅವರು ಕೈಗೊಳ್ಳುವ ಸಮಾಜ ಮುಖಿ ಕಾರ್ಯಗಳಿಗೆ ಕಟೀಲು ಕ್ಷೇತ್ರದ ಶ್ರೀ ದೇವಿಯ ಅನುಗ್ರಹವಿದೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಯ ಅರ್ಚಕ ಕಮಲಾದೇವಿ ಅಸ್ರಣ್ಣ ತಿಳಿಸಿದರು. ಪಟ್ಲ ಯಕ್ಷಾಶ್ರಯ ಯೋಜನೆಯಡಿ ಕುಂಜತ್ತಬೈಲ್‌ನಲ್ಲಿ ಯಕ್ಷಗಾನ ಕಲಾವಿದ ಪುರಂದರ ಶೆಟ್ಟಿ ಅವರಿಗೆ ನಿರ್ಮಿಸಿ ಕೊಟ್ಟಿರುವ ಮನೆಯನ್ನು ಹಸ್ತಾಂತರಿಸಿ ಅವರು ಮಾತನಾಡಿದರು. ಪಟ್ಲ ಸತೀಶ್ ಶೆಟ್ಟಿ ಅವರು ಇಂದು ದೇವರು ಮೆಚ್ಚುವ ಕೆಲಸ ಮಾಡುತ್ತಿದ್ದಾರೆ. ಪಟ್ಲ ಯಕ್ಷಾಶ್ರಯ ಯೋಜನೆಯಡಿ ಅವರು ಕೈಗೊಳ್ಳುವ […]